ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಅಂತಿಮ ಘಟ್ಟ ತಲುಪಿದ್ದು, ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಆರಂಭಗೊಂಡಿದೆ.
ಸಿಲ್ಕ್ಯಾರಾ ಸುರಂಗ ಕುಸಿತದಿಂದ ಕಳೆದ 17 ದಿನಗಳಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಕಾರ್ಯ ಆರಂಭಗೊಂಡಿದೆ. ರಕ್ಷಣೆಗೆ ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಸುರಂಗ ಕುಸಿದ ಬಳಿಕ ರಕ್ಷಣೆಗಾಗಿ ಕಳೆದ 17 ದಿನಗಳಿಂದ ವಿವಿಧ ಪ್ರಯತ್ನ ಮಾಡಲಾಗಿತ್ತು. ರಕ್ಷಣೆಗೆ ಸುಮಾರು 60 ಮೀಟರ್ ಸುರಂಗ ಕೊರೆದು ಈಗ ಸ್ಟ್ರೆಚರ್ನಲ್ಲಿ ಮೂಲಕ ಕಾರ್ಮಿಕರನ್ನು ಹೊರತರುವ ಕೆಲಸ ನಡೆಸಲಾಗುತ್ತಿದೆ. ಕಾರ್ಮಿಕರನ್ನು ತಲುಪಿದ ನಂತರ, ಸಿಕ್ಕಿಬಿದ್ದ ಎಲ್ಲಾ ಕಾರ್ಮಿಕರನ್ನು ಹೊರತರಲು 3-4 ಗಂಟೆಗಳು ಬೇಕಾಗುತ್ತದೆ. ಪೈಪ್ ಮೂಲಕ ಚಕ್ರದ ಸ್ಟ್ರೆಚರ್ನಲ್ಲಿ ಪ್ರತಿ ಕಾರ್ಮಿಕನನ್ನು ಹೊರತೆಗೆ ಕರೆತರಲು ಸುಮಾರು 3-5 ನಿಮಿಷ ತೆಗೆದುಕೊಳ್ಳುತ್ತದೆ.
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…