ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಅಂತಿಮ ಘಟ್ಟ ತಲುಪಿದ್ದು, ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಆರಂಭಗೊಂಡಿದೆ.
ಸಿಲ್ಕ್ಯಾರಾ ಸುರಂಗ ಕುಸಿತದಿಂದ ಕಳೆದ 17 ದಿನಗಳಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಕಾರ್ಯ ಆರಂಭಗೊಂಡಿದೆ. ರಕ್ಷಣೆಗೆ ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಸುರಂಗ ಕುಸಿದ ಬಳಿಕ ರಕ್ಷಣೆಗಾಗಿ ಕಳೆದ 17 ದಿನಗಳಿಂದ ವಿವಿಧ ಪ್ರಯತ್ನ ಮಾಡಲಾಗಿತ್ತು. ರಕ್ಷಣೆಗೆ ಸುಮಾರು 60 ಮೀಟರ್ ಸುರಂಗ ಕೊರೆದು ಈಗ ಸ್ಟ್ರೆಚರ್ನಲ್ಲಿ ಮೂಲಕ ಕಾರ್ಮಿಕರನ್ನು ಹೊರತರುವ ಕೆಲಸ ನಡೆಸಲಾಗುತ್ತಿದೆ. ಕಾರ್ಮಿಕರನ್ನು ತಲುಪಿದ ನಂತರ, ಸಿಕ್ಕಿಬಿದ್ದ ಎಲ್ಲಾ ಕಾರ್ಮಿಕರನ್ನು ಹೊರತರಲು 3-4 ಗಂಟೆಗಳು ಬೇಕಾಗುತ್ತದೆ. ಪೈಪ್ ಮೂಲಕ ಚಕ್ರದ ಸ್ಟ್ರೆಚರ್ನಲ್ಲಿ ಪ್ರತಿ ಕಾರ್ಮಿಕನನ್ನು ಹೊರತೆಗೆ ಕರೆತರಲು ಸುಮಾರು 3-5 ನಿಮಿಷ ತೆಗೆದುಕೊಳ್ಳುತ್ತದೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…