18 ವರ್ಷ ಮೇಲ್ಪಟ್ಟ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಕೋವಿಡ್-19 ಲಸಿಕೆ

May 20, 2021
8:29 PM
ಜಿಲ್ಲೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ಸೋಂಕು ವೇಗವಾಗಿ ಹರಡುತ್ತಿರುವ ಕಾರಣ ರಾಜ್ಯ ಸರ್ಕಾರದಿಂದ 18 ವರ್ಷ ಮೇಲ್ಪಟ್ಟ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಕೋವಿಡ್-19 ಲಸಿಕೆಯನ್ನು ಪಡೆಯಲು ಸೂಚಿಸಿರುವುದರಿಂದ ಜಿಲ್ಲೆಯಲ್ಲಿ ವಾಸಿಸುತ್ತಿರುವ 18 ವರ್ಷ ಮೇಲ್ಪಟ್ಟ ವಿಕಲಚೇತನರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಕೋವಿಡ್-19 ಲಸಿಕೆಯನ್ನು ಪಡೆಯಲು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಬಂಧಪಟ್ಟವರನ್ನು ಸಂಪರ್ಕಿಸಬಹುದಾಗಿದೆ.
ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ  ಕಾರ್ಯಕರ್ತರ ವಿವರ : 
 ಜಯಪ್ರಕಾಶ್ (ಮಂಗಳೂರು) 9110897458,
ಗಿರೀಶ್ ಕುಮಾರ್ (ಬಂಟ್ವಾಳ) 9164645616,
ನವೀನ್ ಕುಮಾರ್ (ಪುತ್ತೂರು) 7760620538,
ಕುಮಾರಿ ಅಕ್ಷತಾ (ಕಡಬ) 7899579773,
ಚಂದ್ರಶೇಖರ ಬಿ. (ಸುಳ್ಯ) 8105300057,
ಜೋನ್ (ಬೆಳ್ತಂಗಡಿ) 9480281513
ತಾಲೂಕು ಪಂಚಾಯತ್ ನೋಡಲ್ ಅಧಿಕಾರಿಗಳಾದ ಸುಧಾ ಕೆ. (ಮಂಗಳೂರು ನಗರ) 8618396346,
ಜಯಶ್ರೀ ಎಸ್. ಪವರ್ (ಮಂಗಳೂರು ಗ್ರಾಮಾಂತರ)-9480068794,
ಉಷಾ ಡಿ. ವಿಟ್ಲ -8088225502,
ಶೀಲಾವತಿ ಬಂಟ್ವಾಳ -9008020725,
ಭಾರತಿ ಜೆ.ಎ. ಪುತ್ತೂರು -9606297837,
ಶೈಲಜ ಸುಳ್ಯ -9481761016,
ರತ್ನಾವತಿ ಬೆಳ್ತಂಗಡಿ -9845661677
ಹಿರಿಯ ನಾಗರಿಕರ ಸಹಾಯವಾಣಿ  ಕೇಂದ್ರ, ಮಂಗಳೂರು ಇಲ್ಲಿಯ ಸಂಯೋಜಕರು ರೇವತಿ-6362929402,
ಆಪ್ತ ಸಮಾಲೋಚಕರು ರಂಜಿನಿ -9481126784,
ಮಹಿಮಾ-8296553142,
ಉಷಾ ಕುಮಾರಿ -9900384153 ನ್ನು ಸಂಪರ್ಕಿಸಬಹುದಾಗಿದೆ.
     ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ,  ದೂ ಸಂ.0824-2421190, 2443990 ಮತ್ತು 1090, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರ ಕಚೇರಿ ದೂ ಸಂ.08242458173 ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ನಾಗರಿಕರ ಸಬಲೀಕರಣ ಇಲಾಖೆಯ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ
ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ
February 19, 2025
11:16 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
February 19, 2025
7:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror