Advertisement
MIRROR FOCUS

ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಮಳೆ | ವೈಷ್ಣೋದೇವಿ ದೇಗುಲದ ತೀರ್ಥಯಾತ್ರೆ ಮುಂದೂಡಿಕೆ

Share

ಜಮ್ಮು ಮತ್ತು ಕಾಶ್ಮೀರದಲ್ಲಿ  ನಿರಂತರ ಮಳೆಯಾಗುತ್ತಿದ್ದು,  ಪ್ರಸಿದ್ಧ   ಶ್ರೀಮಾತಾ ವೈಷ್ಣೋದೇವಿ  ದೇಗುಲದ   ತೀರ್ಥಯಾತ್ರೆಯನ್ನು  ಮುಂದೂಡಲಾಗಿದೆ. ಹಲವು ದಿನಗಳಿಂದ   ಸ್ಥಗಿತಗೊಂಡಿದ್ದ  ಈ ತೀರ್ಥಯಾತ್ರೆಯನ್ನು  ಪುನರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ರಿಯಾಸಿ ಜಿಲ್ಲೆಯಲ್ಲಿ  ನಿರಂತರ ಮಳೆಯಾಗುತ್ತಿರುವುದರಿಂದ   ಈ ತೀರ್ಥಯಾತ್ರೆಯನ್ನು  ಮುಂದಿನ ಆದೇಶದ ವರೆಗೆ   ಮುಂದೂಡಲಾಗಿದೆ ಎಂದು   ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯು  ತನ್ನ ಅಧಿಕೃತ  ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ  ತಿಳಿಸಿದೆ. ಯಾತ್ರಾರ್ಥಿಗಳ  ಸುರಕ್ಷತೆ ಹಾಗೂ ಭದ್ರತೆಯ ಕಾರಣದಿಂದ  ಈ ನಿರ್ಧಾರಕ್ಕೆ  ಬರಲಾಗಿದೆ. ಭಾರೀ ಮಳೆಯ ಕಾರಣದಿಂದ  ದೇಗುಲಕ್ಕೆ ಹೋಗುವ ಮಾರ್ಗಗಳಲ್ಲಿ  ಬೃಹತ್‌  ಭೂಕುಸಿತ ಉಂಟಾಗಿದ್ದರಿಂದ  ಕಳೆದ ತಿಂಗಳ  26 ರಂದು   ಗುಹಾ ದೇಗುಲದ   ಪವಿತ್ರ ತೀರ್ಥಯಾತ್ರೆಯನ್ನು   ತಾತ್ಕಾಲಿಕವಾಗಿ   ಸ್ಥಗಿತಗೊಳಿಸಲಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

1 hour ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

13 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

13 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

13 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

14 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

1 day ago