ಅನೂಚಾನ ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ ಹಾಗೂ ವಸಂತ ವೇದ ಶಿಬಿರ ಉದ್ಘಾಟನೆಗೊಂಡಿತು. ವೇ.ಮೂ ಕರುವಜೆ ಕೇಶವ ಜೋಯಿಸರು ವೇದ ಶಿಬಿರ ಉದ್ಘಾಟಿಸಿದರು.
ವೇದ ಶಿಬಿರ ಉದ್ಘಾಟಿಸಿದ ವೇ.ಮೂ ಕರುವಜೆ ಕೇಶವ ಜೋಯಿಸರು, ವೇದಾಧ್ಯಯನದ ಮೂಲಕ ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು. ಸಂಸ್ಕಾರ ಎಂದರೆ ಜೀವನ ಪಾಠವಾಗಿದೆ. ಪ್ರತೀ ವಿದ್ಯಾರ್ಥಿಗಳೂ ಸಂಸ್ಕಾರದ ಕಡೆಗೂ ಗಮನಹರಿಸಬೇಕು ಎಂದರು.
ಅನೂಚಾನ ವಿದ್ಯಾ ಪ್ರತಿಷ್ಟಾನದ ಅಧ್ಯಕ್ಷ ಶ್ರೀಕೃಷ್ಣ ಭಟ್ ಗುಂಡಿಮಜಲು ಅಧ್ಯಕ್ಷತೆ ವಹಿಸಿದ್ದರು. ವೇದ ಶಿಬಿರದ ಮುಖ್ಯಗುರುಗಳಾದ ಮಹಾಬಲೇಶ್ವರ ಭಟ್ ಪಿ ವಿ ಉಪಸ್ಥಿತರಿದ್ದರು. ಅನೂಚಾನ ವಿದ್ಯಾ ಪ್ರತಿಷ್ಟಾನದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಜೀರ್ಮುಕಿ ಕಾರ್ಯಕ್ರಮ ನಿರ್ವಹಿಸಿದರು.
ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…
2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…
ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ…