ಅನೂಚಾನ ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ ಹಾಗೂ ವಸಂತ ವೇದ ಶಿಬಿರ ಉದ್ಘಾಟನೆಗೊಂಡಿತು. ವೇ.ಮೂ ಕರುವಜೆ ಕೇಶವ ಜೋಯಿಸರು ವೇದ ಶಿಬಿರ ಉದ್ಘಾಟಿಸಿದರು.
ವೇದ ಶಿಬಿರ ಉದ್ಘಾಟಿಸಿದ ವೇ.ಮೂ ಕರುವಜೆ ಕೇಶವ ಜೋಯಿಸರು, ವೇದಾಧ್ಯಯನದ ಮೂಲಕ ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು. ಸಂಸ್ಕಾರ ಎಂದರೆ ಜೀವನ ಪಾಠವಾಗಿದೆ. ಪ್ರತೀ ವಿದ್ಯಾರ್ಥಿಗಳೂ ಸಂಸ್ಕಾರದ ಕಡೆಗೂ ಗಮನಹರಿಸಬೇಕು ಎಂದರು.
ಅನೂಚಾನ ವಿದ್ಯಾ ಪ್ರತಿಷ್ಟಾನದ ಅಧ್ಯಕ್ಷ ಶ್ರೀಕೃಷ್ಣ ಭಟ್ ಗುಂಡಿಮಜಲು ಅಧ್ಯಕ್ಷತೆ ವಹಿಸಿದ್ದರು. ವೇದ ಶಿಬಿರದ ಮುಖ್ಯಗುರುಗಳಾದ ಮಹಾಬಲೇಶ್ವರ ಭಟ್ ಪಿ ವಿ ಉಪಸ್ಥಿತರಿದ್ದರು. ಅನೂಚಾನ ವಿದ್ಯಾ ಪ್ರತಿಷ್ಟಾನದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಜೀರ್ಮುಕಿ ಕಾರ್ಯಕ್ರಮ ನಿರ್ವಹಿಸಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490