ಅನೂಚಾನ ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ ಹಾಗೂ ವಸಂತ ವೇದ ಶಿಬಿರ ಉದ್ಘಾಟನೆಗೊಂಡಿತು. ವೇ.ಮೂ ಕರುವಜೆ ಕೇಶವ ಜೋಯಿಸರು ವೇದ ಶಿಬಿರ ಉದ್ಘಾಟಿಸಿದರು.
ವೇದ ಶಿಬಿರ ಉದ್ಘಾಟಿಸಿದ ವೇ.ಮೂ ಕರುವಜೆ ಕೇಶವ ಜೋಯಿಸರು, ವೇದಾಧ್ಯಯನದ ಮೂಲಕ ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು. ಸಂಸ್ಕಾರ ಎಂದರೆ ಜೀವನ ಪಾಠವಾಗಿದೆ. ಪ್ರತೀ ವಿದ್ಯಾರ್ಥಿಗಳೂ ಸಂಸ್ಕಾರದ ಕಡೆಗೂ ಗಮನಹರಿಸಬೇಕು ಎಂದರು.
ಅನೂಚಾನ ವಿದ್ಯಾ ಪ್ರತಿಷ್ಟಾನದ ಅಧ್ಯಕ್ಷ ಶ್ರೀಕೃಷ್ಣ ಭಟ್ ಗುಂಡಿಮಜಲು ಅಧ್ಯಕ್ಷತೆ ವಹಿಸಿದ್ದರು. ವೇದ ಶಿಬಿರದ ಮುಖ್ಯಗುರುಗಳಾದ ಮಹಾಬಲೇಶ್ವರ ಭಟ್ ಪಿ ವಿ ಉಪಸ್ಥಿತರಿದ್ದರು. ಅನೂಚಾನ ವಿದ್ಯಾ ಪ್ರತಿಷ್ಟಾನದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಜೀರ್ಮುಕಿ ಕಾರ್ಯಕ್ರಮ ನಿರ್ವಹಿಸಿದರು.
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…
ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದ ಮಳೆಯಷ್ಟೇ ನಿರೀಕ್ಷೆಯಿದೆ.…
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…