ಅನೂಚಾನ ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ ಹಾಗೂ ವಸಂತ ವೇದ ಶಿಬಿರ ಉದ್ಘಾಟನೆಗೊಂಡಿತು. ವೇ.ಮೂ ಕರುವಜೆ ಕೇಶವ ಜೋಯಿಸರು ವೇದ ಶಿಬಿರ ಉದ್ಘಾಟಿಸಿದರು.
ವೇದ ಶಿಬಿರ ಉದ್ಘಾಟಿಸಿದ ವೇ.ಮೂ ಕರುವಜೆ ಕೇಶವ ಜೋಯಿಸರು, ವೇದಾಧ್ಯಯನದ ಮೂಲಕ ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು. ಸಂಸ್ಕಾರ ಎಂದರೆ ಜೀವನ ಪಾಠವಾಗಿದೆ. ಪ್ರತೀ ವಿದ್ಯಾರ್ಥಿಗಳೂ ಸಂಸ್ಕಾರದ ಕಡೆಗೂ ಗಮನಹರಿಸಬೇಕು ಎಂದರು.
ಅನೂಚಾನ ವಿದ್ಯಾ ಪ್ರತಿಷ್ಟಾನದ ಅಧ್ಯಕ್ಷ ಶ್ರೀಕೃಷ್ಣ ಭಟ್ ಗುಂಡಿಮಜಲು ಅಧ್ಯಕ್ಷತೆ ವಹಿಸಿದ್ದರು. ವೇದ ಶಿಬಿರದ ಮುಖ್ಯಗುರುಗಳಾದ ಮಹಾಬಲೇಶ್ವರ ಭಟ್ ಪಿ ವಿ ಉಪಸ್ಥಿತರಿದ್ದರು. ಅನೂಚಾನ ವಿದ್ಯಾ ಪ್ರತಿಷ್ಟಾನದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಜೀರ್ಮುಕಿ ಕಾರ್ಯಕ್ರಮ ನಿರ್ವಹಿಸಿದರು.
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…