ಅನೂಚಾನ ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ ಹಾಗೂ ವಸಂತ ವೇದ ಶಿಬಿರ ಉದ್ಘಾಟನೆಗೊಂಡಿತು. ವೇ.ಮೂ ಕರುವಜೆ ಕೇಶವ ಜೋಯಿಸರು ವೇದ ಶಿಬಿರ ಉದ್ಘಾಟಿಸಿದರು.
ವೇದ ಶಿಬಿರ ಉದ್ಘಾಟಿಸಿದ ವೇ.ಮೂ ಕರುವಜೆ ಕೇಶವ ಜೋಯಿಸರು, ವೇದಾಧ್ಯಯನದ ಮೂಲಕ ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು. ಸಂಸ್ಕಾರ ಎಂದರೆ ಜೀವನ ಪಾಠವಾಗಿದೆ. ಪ್ರತೀ ವಿದ್ಯಾರ್ಥಿಗಳೂ ಸಂಸ್ಕಾರದ ಕಡೆಗೂ ಗಮನಹರಿಸಬೇಕು ಎಂದರು.
ಅನೂಚಾನ ವಿದ್ಯಾ ಪ್ರತಿಷ್ಟಾನದ ಅಧ್ಯಕ್ಷ ಶ್ರೀಕೃಷ್ಣ ಭಟ್ ಗುಂಡಿಮಜಲು ಅಧ್ಯಕ್ಷತೆ ವಹಿಸಿದ್ದರು. ವೇದ ಶಿಬಿರದ ಮುಖ್ಯಗುರುಗಳಾದ ಮಹಾಬಲೇಶ್ವರ ಭಟ್ ಪಿ ವಿ ಉಪಸ್ಥಿತರಿದ್ದರು. ಅನೂಚಾನ ವಿದ್ಯಾ ಪ್ರತಿಷ್ಟಾನದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಜೀರ್ಮುಕಿ ಕಾರ್ಯಕ್ರಮ ನಿರ್ವಹಿಸಿದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…