(ಚಿತ್ರಕೃಪೆ : ಇಂಟರ್ನೆಟ್ )
ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಆ.13 ರಂದು ಬಡಗುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಮಳೆಗಾಲದ ಮಹೋನ್ನತ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಲಿದ್ದು ಭೀಷ್ಮ ವಿಜಯ ಹಾಗೂ ಗದಾಯುದ್ಧ ಕಥಾ ಪ್ರಸಂಗವು ನಡೆಯಲಿದೆ.
ಗುತ್ತಿಗಾರಿನ ಯಕ್ಷಾಭಿಮಾನಿಗಳ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿನಡೆಯುವ ಯಕ್ಷಗಾನ ಬಯಲಾಟ ಕಾರ್ಯಕ್ರಮವು ಸಂಜೆ 6 ರಿಂದ 2 ಗಂಟೆಯವರೆಗೆ ನಡೆಯಲಿದೆ. ಭಾಗವತರಾಗಿ ಜನ್ಸಾಲೆ ರಾಘವೇಂದ್ರ ಆಚಾರ್ಯ, ಸುನಿಲ್ ಭಂಡಾರಿ, ಸೃಜನ್ ಹಾಲಾಡಿ ಭಾಗವಹಿಸಿದರು. ಮುಮ್ಮೇಳದಲ್ಲಿ ಕೊಂಡದಕುಳಿ ರಾಮಚಂದ್ರ ಹೆಗಡೆ ಸಹಿತ ವಿವಿಧ ಪ್ರಸಿದ್ಧ ಕಲಾವಿದರು ಭಾಗವಹಿಸುವರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…