Advertisement
MIRROR FOCUS

#VandeBharatExpress | ಕರಾವಳಿ ಭಾಗಕ್ಕೂ ವಿಸ್ತರಣೆಗೊಂಡ ವಂದೇ ಭಾರತ್‌ ರೈಲು | ಮಂಗಳೂರು-ಗೋವಾ ಮಧ್ಯೆ ಸಂಚರಿಸಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್

Share

ದಿನದಿಂದ ದಿನಕ್ಕೆ ವಂದೇ ಭಾರತ್‌ ರೈಲು ದೇಶದಾದ್ಯಂತ ತಮ್ಮ ಸಂಪರ್ಕವನ್ನು ವಿಸ್ತರಿಸುತ್ತಿದೆ. ಅದರಲ್ಲೂ ರಾಜ್ಯದಲ್ಲಿ ದಿನೇ ದಿನೇ ತನ್ನ ಸೇವೆಯನ್ನು ವಿಸ್ತರಿಸುತ್ತಿದೆ. ಇದೀಗ ಮಂಗಳೂರು ಮತ್ತು ಗೋವಾವನ್ನು ಸಂಪರ್ಕಿಸುವ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಅಕ್ಟೋಬರ್ ಅಂತ್ಯದ ವೇಳೆಗೆ ಪ್ರಾರಂಭಿಸಲು ರೈಲ್ವೇ ಇಲಾಖೆ  ನಿರ್ಧರಿಸಲಾಗಿದೆ.

Advertisement
Advertisement
Advertisement
Advertisement

ಕರಾವಳಿಯ ನಾಗರಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಕರಾವಳಿಯ ಎರಡು ಪ್ರಮುಖ ನಗರಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭದ ಕುರಿತು ನಿರೀಕ್ಷೆ ಹೆಚ್ಚಿದೆ. ಮತ್ತೊಂದು ಗಮನಾರ್ಹ ಬೆಳವಣಿಗೆಯಲ್ಲಿ, ರೈಲ್ವೆ ಇಲಾಖೆಯು ಬೆಂಗಳೂರು-ಮೈಸೂರು-ಮಂಗಳೂರು-ಮುರ್ಡೇಶ್ವರ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸುವ ಮೂಲಕ ಪ್ರಯಾಣಿಕರ ಮನವಿಗೆ ಸ್ಪಂದಿಸಿದೆ. ಇತ್ತೀಚಿಗಷ್ಟೇ ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಕಾಚಿಗುಡ-ಯಶವಂತಪುರ ರೈಲು ಸೇವೆಗೆ ಚಾಲನೆ ನೀಡಲಾಗಿದೆ. ಈ ಎರಡು ನಗರಗಳ ನಡುವೆ ಕಡಿಮೆ ಪ್ರಯಾಣದ ಸಮಯವನ್ನು ಹೊಂದಿರುವ ಅತ್ಯಂತ ವೇಗದ ರೈಲು ಇದಾಗಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಭಾರತದಲ್ಲಿ ಸಂಪರ್ಕ ಕ್ರಾಂತಿಯನ್ನೇ ತರುವ ನಿಟ್ಟಿನಲ್ಲಿ ಪ್ರಮುಖ ನಗರಗಳ ನಡುವೆ ಸೇವೆ ನೀಡುತ್ತಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

17 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago