ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ ಹೆಚ್ಚಳವಾಗುತ್ತಿದ್ದು, ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಈಗಾಗಲೇ ನದಿ ಭಾಗದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ ನೀಡಿದ್ದು, ನದಿಗೆ ಇಳಿಯದಂತೆ ಸೂಚಿಸಿದೆ. ಮೂರು ಸೇತುವೆಗಳು ಮುಳುಗಡೆಯಾಗಿದ್ದು, ಆರು ಗ್ರಾಮಗಳ ಜನರು, ತಮ್ಮ ನಿತ್ಯದ ಕೆಲಸಕ್ಕಾಗಿ ಪರ್ಯಾಯ ರಸ್ತೆಗಳ ಮೂಲಕ ಸಂಚರಿಸುತ್ತಿದ್ದಾರೆ. ಹಾವೇರಿ ಜಿಲ್ಲೆಯಲ್ಲಿಯೂ ಕೆಲದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇಲ್ಲಿ ಸಂಗ್ರಹವಾದ ನೀರು ಸಹ ನದಿಗಳಿಗೆ ಸೇರುತ್ತಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…