Advertisement
ಸುದ್ದಿಗಳು

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

Share

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ ಹೆಚ್ಚಳವಾಗುತ್ತಿದ್ದು, ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಈಗಾಗಲೇ ನದಿ ಭಾಗದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ ನೀಡಿದ್ದು, ನದಿಗೆ ಇಳಿಯದಂತೆ ಸೂಚಿಸಿದೆ.  ಮೂರು ಸೇತುವೆಗಳು ಮುಳುಗಡೆಯಾಗಿದ್ದು, ಆರು ಗ್ರಾಮಗಳ ಜನರು, ತಮ್ಮ ನಿತ್ಯದ ಕೆಲಸಕ್ಕಾಗಿ ಪರ್ಯಾಯ ರಸ್ತೆಗಳ ಮೂಲಕ ಸಂಚರಿಸುತ್ತಿದ್ದಾರೆ. ಹಾವೇರಿ ಜಿಲ್ಲೆಯಲ್ಲಿಯೂ ಕೆಲದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇಲ್ಲಿ ಸಂಗ್ರಹವಾದ ನೀರು ಸಹ ನದಿಗಳಿಗೆ ಸೇರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

3 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

11 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

12 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

12 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

22 hours ago