ನಾಡಿನಾದ್ಯಂತ ಸಂಭ್ರಮ, ಸಡಗರದಿಂದ ಶ್ರೀ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ವಿಶೇಷವಾಗಿ ಮಹಿಳೆಯರು ಈ ಹಬ್ಬವನ್ನು ಸಡಗರದಿಂದ ಆಚರಿಸುತ್ತಾರೆ. ಸೌಭಾಗ್ಯ, ಸಂಪತ್ತು, ಸಂತಾನ ಕರುಣಿಸುವಂತೆ ಮಹಾಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸಿ ಈ ಹಬ್ಬ ಆಚರಿಸುತ್ತಾರೆ. ಈ ಪ್ರಯುಕ್ತ ವಿಶೇಷವಾಗಿ ಭಕ್ತಿಗೀತೆ ಹಾಡಿದ್ದಾರೆ ಸಂಗೀತ ಶಿಕ್ಷಕಿ, ಗಾಯಕಿ ಸಂಧ್ಯಾ ಸತ್ಯನಾರಾಯಣ ಅವರು. ಅದರ ಲಿಂಕ್ ಇಲ್ಲಿದೆ…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…