ಮಂಡ್ಯದಲ್ಲಿ ಭತ್ತದ 11,290 ವೈವಿಧ್ಯಮಯ ತಳಿ ಸಂಶೋಧನೆ

November 13, 2024
7:31 AM

ದೇಶದ ಪ್ರಮುಖ ಆಹಾರ ಬೆಳೆಯಾದ ಭತ್ತದ 11290 ವೈವಿಧ್ಯಮಯ ತಳಿಗಳನ್ನು ಒಂದೇ ಜಾಗದಲ್ಲಿ ಬಿತ್ತನೆ ಮಾಡಿ, ಏಕಕಾಲದಲ್ಲಿ ಬೆಳೆಸುವ ಮೂಲಕ ಮಹತ್ವದ ಸಂಶೋಧನೆಗೆ ಮಂಡ್ಯ ತಾಲ್ಲೂಕಿನ ವಿ.ಸಿ.ಫಾರಂನಲ್ಲಿರುವ ಬೆಂಗಳೂರು ಕೃಷಿ ವಿವಿಯ ವಲಯ ಕೃಷಿ ಸಂಶೋಧನಾ ಕೇಂದ್ರ ಮುಂದಾಗಿದೆ.

Advertisement

ಕೇಂದ್ರ ಸರ್ಕಾರದ ಜೈವಿಕ ತಂತ್ರಜ್ಞಾನ ವಿಭಾಗದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಈ ಸಂಶೋಧನಾ ಕಾರ್ಯಕ್ಕೆ ವಿ.ಸಿ.ಫಾರಂ ಸೇರಿದಂತೆ ರಾಜ್ಯಮಟ್ಟದ 14 ಕೃಷಿ ಸಂಶೋಧನಾ ಸಂಸ್ಥೆಗಳು ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳು ಕೈಜೋಡಿಸಿದ್ದು, ಐದು ವರ್ಷಗಳ ಸಂಶೋಧನೆಗೆ ಒಟ್ಟು 50 ಕೋಟಿ ಮೀಸಲಿಡಲಾಗಿದೆ. ಅಧಿಕ ಇಳುವರಿ ಮತ್ತು ರೋಗ ಇರೋಧಕ ಗುಣಗಳಿರುವ ಸುಧಾರಿತ ತಳಿಗಳನ್ನು ಅಭಿವೃದ್ಧಿ ಪಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸದ್ಯ ವಿ.ಸಿ.ಫಾರಂನಲ್ಲಿ ವೈವಿಧ್ಯಮಯ ತಳಿಗಳನ್ನು ಕಾಣಬಹುದಾಗಿದೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆ
May 2, 2025
8:22 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 02-05-2025 | ಕೆಲವು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ 6ರಿಂದ ಹೆಚ್ಚಾಗುವ ನಿರೀಕ್ಷೆ|
May 2, 2025
2:14 PM
by: ಸಾಯಿಶೇಖರ್ ಕರಿಕಳ
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ
May 2, 2025
7:13 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ
May 2, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group