ಮಂಡ್ಯದಲ್ಲಿ ಭತ್ತದ 11,290 ವೈವಿಧ್ಯಮಯ ತಳಿ ಸಂಶೋಧನೆ

November 13, 2024
7:31 AM

ದೇಶದ ಪ್ರಮುಖ ಆಹಾರ ಬೆಳೆಯಾದ ಭತ್ತದ 11290 ವೈವಿಧ್ಯಮಯ ತಳಿಗಳನ್ನು ಒಂದೇ ಜಾಗದಲ್ಲಿ ಬಿತ್ತನೆ ಮಾಡಿ, ಏಕಕಾಲದಲ್ಲಿ ಬೆಳೆಸುವ ಮೂಲಕ ಮಹತ್ವದ ಸಂಶೋಧನೆಗೆ ಮಂಡ್ಯ ತಾಲ್ಲೂಕಿನ ವಿ.ಸಿ.ಫಾರಂನಲ್ಲಿರುವ ಬೆಂಗಳೂರು ಕೃಷಿ ವಿವಿಯ ವಲಯ ಕೃಷಿ ಸಂಶೋಧನಾ ಕೇಂದ್ರ ಮುಂದಾಗಿದೆ.

Advertisement

ಕೇಂದ್ರ ಸರ್ಕಾರದ ಜೈವಿಕ ತಂತ್ರಜ್ಞಾನ ವಿಭಾಗದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಈ ಸಂಶೋಧನಾ ಕಾರ್ಯಕ್ಕೆ ವಿ.ಸಿ.ಫಾರಂ ಸೇರಿದಂತೆ ರಾಜ್ಯಮಟ್ಟದ 14 ಕೃಷಿ ಸಂಶೋಧನಾ ಸಂಸ್ಥೆಗಳು ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳು ಕೈಜೋಡಿಸಿದ್ದು, ಐದು ವರ್ಷಗಳ ಸಂಶೋಧನೆಗೆ ಒಟ್ಟು 50 ಕೋಟಿ ಮೀಸಲಿಡಲಾಗಿದೆ. ಅಧಿಕ ಇಳುವರಿ ಮತ್ತು ರೋಗ ಇರೋಧಕ ಗುಣಗಳಿರುವ ಸುಧಾರಿತ ತಳಿಗಳನ್ನು ಅಭಿವೃದ್ಧಿ ಪಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸದ್ಯ ವಿ.ಸಿ.ಫಾರಂನಲ್ಲಿ ವೈವಿಧ್ಯಮಯ ತಳಿಗಳನ್ನು ಕಾಣಬಹುದಾಗಿದೆ.

 

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ
March 30, 2025
11:24 PM
by: The Rural Mirror ಸುದ್ದಿಜಾಲ
ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |
March 30, 2025
10:20 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |
March 30, 2025
9:53 PM
by: The Rural Mirror ಸುದ್ದಿಜಾಲ
‘ಪರಿಸರ-2025’ ರಾಷ್ಟ್ರೀಯ ಸಮ್ಮೇಳನ | ಉಸಿರಾಡುವ  ಗಾಳಿ , ಕುಡಿಯುವ ನೀರು ,  ಪಕ್ಷಿಗಳ ಕೂಗಿನ ಬಗ್ಗೆ ಯೋಚಿಸುವ ಅಗತ್ಯವಿದೆ
March 30, 2025
9:26 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group