ಮಂಡ್ಯದಲ್ಲಿ ಭತ್ತದ 11,290 ವೈವಿಧ್ಯಮಯ ತಳಿ ಸಂಶೋಧನೆ

November 13, 2024
7:31 AM

ದೇಶದ ಪ್ರಮುಖ ಆಹಾರ ಬೆಳೆಯಾದ ಭತ್ತದ 11290 ವೈವಿಧ್ಯಮಯ ತಳಿಗಳನ್ನು ಒಂದೇ ಜಾಗದಲ್ಲಿ ಬಿತ್ತನೆ ಮಾಡಿ, ಏಕಕಾಲದಲ್ಲಿ ಬೆಳೆಸುವ ಮೂಲಕ ಮಹತ್ವದ ಸಂಶೋಧನೆಗೆ ಮಂಡ್ಯ ತಾಲ್ಲೂಕಿನ ವಿ.ಸಿ.ಫಾರಂನಲ್ಲಿರುವ ಬೆಂಗಳೂರು ಕೃಷಿ ವಿವಿಯ ವಲಯ ಕೃಷಿ ಸಂಶೋಧನಾ ಕೇಂದ್ರ ಮುಂದಾಗಿದೆ.

ಕೇಂದ್ರ ಸರ್ಕಾರದ ಜೈವಿಕ ತಂತ್ರಜ್ಞಾನ ವಿಭಾಗದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಈ ಸಂಶೋಧನಾ ಕಾರ್ಯಕ್ಕೆ ವಿ.ಸಿ.ಫಾರಂ ಸೇರಿದಂತೆ ರಾಜ್ಯಮಟ್ಟದ 14 ಕೃಷಿ ಸಂಶೋಧನಾ ಸಂಸ್ಥೆಗಳು ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳು ಕೈಜೋಡಿಸಿದ್ದು, ಐದು ವರ್ಷಗಳ ಸಂಶೋಧನೆಗೆ ಒಟ್ಟು 50 ಕೋಟಿ ಮೀಸಲಿಡಲಾಗಿದೆ. ಅಧಿಕ ಇಳುವರಿ ಮತ್ತು ರೋಗ ಇರೋಧಕ ಗುಣಗಳಿರುವ ಸುಧಾರಿತ ತಳಿಗಳನ್ನು ಅಭಿವೃದ್ಧಿ ಪಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸದ್ಯ ವಿ.ಸಿ.ಫಾರಂನಲ್ಲಿ ವೈವಿಧ್ಯಮಯ ತಳಿಗಳನ್ನು ಕಾಣಬಹುದಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್
ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು
June 13, 2026
7:23 AM
by: ದ ರೂರಲ್ ಮಿರರ್.ಕಾಂ
Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ
June 12, 2026
8:37 PM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror