ದೇಶದ ಪ್ರಮುಖ ಆಹಾರ ಬೆಳೆಯಾದ ಭತ್ತದ 11290 ವೈವಿಧ್ಯಮಯ ತಳಿಗಳನ್ನು ಒಂದೇ ಜಾಗದಲ್ಲಿ ಬಿತ್ತನೆ ಮಾಡಿ, ಏಕಕಾಲದಲ್ಲಿ ಬೆಳೆಸುವ ಮೂಲಕ ಮಹತ್ವದ ಸಂಶೋಧನೆಗೆ ಮಂಡ್ಯ ತಾಲ್ಲೂಕಿನ ವಿ.ಸಿ.ಫಾರಂನಲ್ಲಿರುವ ಬೆಂಗಳೂರು ಕೃಷಿ ವಿವಿಯ ವಲಯ ಕೃಷಿ ಸಂಶೋಧನಾ ಕೇಂದ್ರ ಮುಂದಾಗಿದೆ.
ಕೇಂದ್ರ ಸರ್ಕಾರದ ಜೈವಿಕ ತಂತ್ರಜ್ಞಾನ ವಿಭಾಗದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಈ ಸಂಶೋಧನಾ ಕಾರ್ಯಕ್ಕೆ ವಿ.ಸಿ.ಫಾರಂ ಸೇರಿದಂತೆ ರಾಜ್ಯಮಟ್ಟದ 14 ಕೃಷಿ ಸಂಶೋಧನಾ ಸಂಸ್ಥೆಗಳು ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳು ಕೈಜೋಡಿಸಿದ್ದು, ಐದು ವರ್ಷಗಳ ಸಂಶೋಧನೆಗೆ ಒಟ್ಟು 50 ಕೋಟಿ ಮೀಸಲಿಡಲಾಗಿದೆ. ಅಧಿಕ ಇಳುವರಿ ಮತ್ತು ರೋಗ ಇರೋಧಕ ಗುಣಗಳಿರುವ ಸುಧಾರಿತ ತಳಿಗಳನ್ನು ಅಭಿವೃದ್ಧಿ ಪಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸದ್ಯ ವಿ.ಸಿ.ಫಾರಂನಲ್ಲಿ ವೈವಿಧ್ಯಮಯ ತಳಿಗಳನ್ನು ಕಾಣಬಹುದಾಗಿದೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…