ದೇಶದ ಪ್ರಮುಖ ಆಹಾರ ಬೆಳೆಯಾದ ಭತ್ತದ 11290 ವೈವಿಧ್ಯಮಯ ತಳಿಗಳನ್ನು ಒಂದೇ ಜಾಗದಲ್ಲಿ ಬಿತ್ತನೆ ಮಾಡಿ, ಏಕಕಾಲದಲ್ಲಿ ಬೆಳೆಸುವ ಮೂಲಕ ಮಹತ್ವದ ಸಂಶೋಧನೆಗೆ ಮಂಡ್ಯ ತಾಲ್ಲೂಕಿನ ವಿ.ಸಿ.ಫಾರಂನಲ್ಲಿರುವ ಬೆಂಗಳೂರು ಕೃಷಿ ವಿವಿಯ ವಲಯ ಕೃಷಿ ಸಂಶೋಧನಾ ಕೇಂದ್ರ ಮುಂದಾಗಿದೆ.
ಕೇಂದ್ರ ಸರ್ಕಾರದ ಜೈವಿಕ ತಂತ್ರಜ್ಞಾನ ವಿಭಾಗದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಈ ಸಂಶೋಧನಾ ಕಾರ್ಯಕ್ಕೆ ವಿ.ಸಿ.ಫಾರಂ ಸೇರಿದಂತೆ ರಾಜ್ಯಮಟ್ಟದ 14 ಕೃಷಿ ಸಂಶೋಧನಾ ಸಂಸ್ಥೆಗಳು ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳು ಕೈಜೋಡಿಸಿದ್ದು, ಐದು ವರ್ಷಗಳ ಸಂಶೋಧನೆಗೆ ಒಟ್ಟು 50 ಕೋಟಿ ಮೀಸಲಿಡಲಾಗಿದೆ. ಅಧಿಕ ಇಳುವರಿ ಮತ್ತು ರೋಗ ಇರೋಧಕ ಗುಣಗಳಿರುವ ಸುಧಾರಿತ ತಳಿಗಳನ್ನು ಅಭಿವೃದ್ಧಿ ಪಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸದ್ಯ ವಿ.ಸಿ.ಫಾರಂನಲ್ಲಿ ವೈವಿಧ್ಯಮಯ ತಳಿಗಳನ್ನು ಕಾಣಬಹುದಾಗಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…