ದೇಶದ ಪ್ರಮುಖ ಆಹಾರ ಬೆಳೆಯಾದ ಭತ್ತದ 11290 ವೈವಿಧ್ಯಮಯ ತಳಿಗಳನ್ನು ಒಂದೇ ಜಾಗದಲ್ಲಿ ಬಿತ್ತನೆ ಮಾಡಿ, ಏಕಕಾಲದಲ್ಲಿ ಬೆಳೆಸುವ ಮೂಲಕ ಮಹತ್ವದ ಸಂಶೋಧನೆಗೆ ಮಂಡ್ಯ ತಾಲ್ಲೂಕಿನ ವಿ.ಸಿ.ಫಾರಂನಲ್ಲಿರುವ ಬೆಂಗಳೂರು ಕೃಷಿ ವಿವಿಯ ವಲಯ ಕೃಷಿ ಸಂಶೋಧನಾ ಕೇಂದ್ರ ಮುಂದಾಗಿದೆ.
ಕೇಂದ್ರ ಸರ್ಕಾರದ ಜೈವಿಕ ತಂತ್ರಜ್ಞಾನ ವಿಭಾಗದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಈ ಸಂಶೋಧನಾ ಕಾರ್ಯಕ್ಕೆ ವಿ.ಸಿ.ಫಾರಂ ಸೇರಿದಂತೆ ರಾಜ್ಯಮಟ್ಟದ 14 ಕೃಷಿ ಸಂಶೋಧನಾ ಸಂಸ್ಥೆಗಳು ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳು ಕೈಜೋಡಿಸಿದ್ದು, ಐದು ವರ್ಷಗಳ ಸಂಶೋಧನೆಗೆ ಒಟ್ಟು 50 ಕೋಟಿ ಮೀಸಲಿಡಲಾಗಿದೆ. ಅಧಿಕ ಇಳುವರಿ ಮತ್ತು ರೋಗ ಇರೋಧಕ ಗುಣಗಳಿರುವ ಸುಧಾರಿತ ತಳಿಗಳನ್ನು ಅಭಿವೃದ್ಧಿ ಪಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸದ್ಯ ವಿ.ಸಿ.ಫಾರಂನಲ್ಲಿ ವೈವಿಧ್ಯಮಯ ತಳಿಗಳನ್ನು ಕಾಣಬಹುದಾಗಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…