ದೇಶದ ಪ್ರಮುಖ ಆಹಾರ ಬೆಳೆಯಾದ ಭತ್ತದ 11290 ವೈವಿಧ್ಯಮಯ ತಳಿಗಳನ್ನು ಒಂದೇ ಜಾಗದಲ್ಲಿ ಬಿತ್ತನೆ ಮಾಡಿ, ಏಕಕಾಲದಲ್ಲಿ ಬೆಳೆಸುವ ಮೂಲಕ ಮಹತ್ವದ ಸಂಶೋಧನೆಗೆ ಮಂಡ್ಯ ತಾಲ್ಲೂಕಿನ ವಿ.ಸಿ.ಫಾರಂನಲ್ಲಿರುವ ಬೆಂಗಳೂರು ಕೃಷಿ ವಿವಿಯ ವಲಯ ಕೃಷಿ ಸಂಶೋಧನಾ ಕೇಂದ್ರ ಮುಂದಾಗಿದೆ.
ಕೇಂದ್ರ ಸರ್ಕಾರದ ಜೈವಿಕ ತಂತ್ರಜ್ಞಾನ ವಿಭಾಗದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಈ ಸಂಶೋಧನಾ ಕಾರ್ಯಕ್ಕೆ ವಿ.ಸಿ.ಫಾರಂ ಸೇರಿದಂತೆ ರಾಜ್ಯಮಟ್ಟದ 14 ಕೃಷಿ ಸಂಶೋಧನಾ ಸಂಸ್ಥೆಗಳು ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳು ಕೈಜೋಡಿಸಿದ್ದು, ಐದು ವರ್ಷಗಳ ಸಂಶೋಧನೆಗೆ ಒಟ್ಟು 50 ಕೋಟಿ ಮೀಸಲಿಡಲಾಗಿದೆ. ಅಧಿಕ ಇಳುವರಿ ಮತ್ತು ರೋಗ ಇರೋಧಕ ಗುಣಗಳಿರುವ ಸುಧಾರಿತ ತಳಿಗಳನ್ನು ಅಭಿವೃದ್ಧಿ ಪಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸದ್ಯ ವಿ.ಸಿ.ಫಾರಂನಲ್ಲಿ ವೈವಿಧ್ಯಮಯ ತಳಿಗಳನ್ನು ಕಾಣಬಹುದಾಗಿದೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…