ಮೈಸೂರು ಮೃಗಾಲಯಕ್ಕೆ ವಿವಿಧ ಪ್ರಾಣಿಗಳ ಆ‌ಗಮನ

September 10, 2025
8:29 PM

ವಿಶ್ವಪ್ರಸಿದ್ಧ ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಪ್ರಾಣಿಗಳ ಆಗಮನವಾಗಿದೆ. ಪ್ರಾಣಿ ವಿನಿಮಿಯ ಯೋಜನೆ ಅಡಿಯಲ್ಲಿ ಗೊರಿಲ್ಲಾ, ಕಪ್ಪುಚ್ಚಿನ್ ಮಂಕಿ, ಜಾಗ್ವಾರ್ ಚೀತಾಗಳ ಆಗಮನದಿಂದಾಗಿ ಮೈಸೂರು ಮೃಗಾಲಯದ ಮೆರಗು  ಹೆಚ್ಚಾಗಿದೆ. ಈ ಬಗ್ಗೆ ಮೃಗಾಲಯ ಪ್ರಾಧಿಕಾರದ ಕಾರ್ಯನಿರ್ವಣಾಧಿಕಾರಿ ಅನುಷಾ ಪಿ ಮಾಹಿತಿ ನೀಡಿ , ದಸರಾ ಮಹೋತ್ಸವದ ವೇಳೆಯಲ್ಲಿ ದೇಶವಿದೇಶದಿಂದ ಪ್ರವಾಸಿಗರು ಮೈಸೂರು ಮೃಗಾಲಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿ ಪ್ರಾಣಿಗಳನ್ನ ವೀಕ್ಷಿಸಲು ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ. ನೂತನ ಪ್ರಾಣಿಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದು ಈ ಪ್ರಾಣಿಗಳ ಸಂತತಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror