ಮೈಸೂರು ಮೃಗಾಲಯಕ್ಕೆ ವಿವಿಧ ಪ್ರಾಣಿಗಳ ಆ‌ಗಮನ

September 10, 2025
8:29 PM

ವಿಶ್ವಪ್ರಸಿದ್ಧ ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಪ್ರಾಣಿಗಳ ಆಗಮನವಾಗಿದೆ. ಪ್ರಾಣಿ ವಿನಿಮಿಯ ಯೋಜನೆ ಅಡಿಯಲ್ಲಿ ಗೊರಿಲ್ಲಾ, ಕಪ್ಪುಚ್ಚಿನ್ ಮಂಕಿ, ಜಾಗ್ವಾರ್ ಚೀತಾಗಳ ಆಗಮನದಿಂದಾಗಿ ಮೈಸೂರು ಮೃಗಾಲಯದ ಮೆರಗು  ಹೆಚ್ಚಾಗಿದೆ. ಈ ಬಗ್ಗೆ ಮೃಗಾಲಯ ಪ್ರಾಧಿಕಾರದ ಕಾರ್ಯನಿರ್ವಣಾಧಿಕಾರಿ ಅನುಷಾ ಪಿ ಮಾಹಿತಿ ನೀಡಿ , ದಸರಾ ಮಹೋತ್ಸವದ ವೇಳೆಯಲ್ಲಿ ದೇಶವಿದೇಶದಿಂದ ಪ್ರವಾಸಿಗರು ಮೈಸೂರು ಮೃಗಾಲಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿ ಪ್ರಾಣಿಗಳನ್ನ ವೀಕ್ಷಿಸಲು ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ. ನೂತನ ಪ್ರಾಣಿಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದು ಈ ಪ್ರಾಣಿಗಳ ಸಂತತಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror