ಮೈಸೂರು ಮೃಗಾಲಯಕ್ಕೆ ವಿವಿಧ ಪ್ರಾಣಿಗಳ ಆ‌ಗಮನ

September 10, 2025
8:29 PM

ವಿಶ್ವಪ್ರಸಿದ್ಧ ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಪ್ರಾಣಿಗಳ ಆಗಮನವಾಗಿದೆ. ಪ್ರಾಣಿ ವಿನಿಮಿಯ ಯೋಜನೆ ಅಡಿಯಲ್ಲಿ ಗೊರಿಲ್ಲಾ, ಕಪ್ಪುಚ್ಚಿನ್ ಮಂಕಿ, ಜಾಗ್ವಾರ್ ಚೀತಾಗಳ ಆಗಮನದಿಂದಾಗಿ ಮೈಸೂರು ಮೃಗಾಲಯದ ಮೆರಗು  ಹೆಚ್ಚಾಗಿದೆ. ಈ ಬಗ್ಗೆ ಮೃಗಾಲಯ ಪ್ರಾಧಿಕಾರದ ಕಾರ್ಯನಿರ್ವಣಾಧಿಕಾರಿ ಅನುಷಾ ಪಿ ಮಾಹಿತಿ ನೀಡಿ , ದಸರಾ ಮಹೋತ್ಸವದ ವೇಳೆಯಲ್ಲಿ ದೇಶವಿದೇಶದಿಂದ ಪ್ರವಾಸಿಗರು ಮೈಸೂರು ಮೃಗಾಲಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿ ಪ್ರಾಣಿಗಳನ್ನ ವೀಕ್ಷಿಸಲು ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ. ನೂತನ ಪ್ರಾಣಿಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದು ಈ ಪ್ರಾಣಿಗಳ ಸಂತತಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror