ವಿಶ್ವಪ್ರಸಿದ್ಧ ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಪ್ರಾಣಿಗಳ ಆಗಮನವಾಗಿದೆ. ಪ್ರಾಣಿ ವಿನಿಮಿಯ ಯೋಜನೆ ಅಡಿಯಲ್ಲಿ ಗೊರಿಲ್ಲಾ, ಕಪ್ಪುಚ್ಚಿನ್ ಮಂಕಿ, ಜಾಗ್ವಾರ್ ಚೀತಾಗಳ ಆಗಮನದಿಂದಾಗಿ ಮೈಸೂರು ಮೃಗಾಲಯದ ಮೆರಗು ಹೆಚ್ಚಾಗಿದೆ. ಈ ಬಗ್ಗೆ ಮೃಗಾಲಯ ಪ್ರಾಧಿಕಾರದ ಕಾರ್ಯನಿರ್ವಣಾಧಿಕಾರಿ ಅನುಷಾ ಪಿ ಮಾಹಿತಿ ನೀಡಿ , ದಸರಾ ಮಹೋತ್ಸವದ ವೇಳೆಯಲ್ಲಿ ದೇಶವಿದೇಶದಿಂದ ಪ್ರವಾಸಿಗರು ಮೈಸೂರು ಮೃಗಾಲಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿ ಪ್ರಾಣಿಗಳನ್ನ ವೀಕ್ಷಿಸಲು ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ. ನೂತನ ಪ್ರಾಣಿಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದು ಈ ಪ್ರಾಣಿಗಳ ಸಂತತಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…