ವಿಶ್ವಪ್ರಸಿದ್ಧ ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಪ್ರಾಣಿಗಳ ಆಗಮನವಾಗಿದೆ. ಪ್ರಾಣಿ ವಿನಿಮಿಯ ಯೋಜನೆ ಅಡಿಯಲ್ಲಿ ಗೊರಿಲ್ಲಾ, ಕಪ್ಪುಚ್ಚಿನ್ ಮಂಕಿ, ಜಾಗ್ವಾರ್ ಚೀತಾಗಳ ಆಗಮನದಿಂದಾಗಿ ಮೈಸೂರು ಮೃಗಾಲಯದ ಮೆರಗು ಹೆಚ್ಚಾಗಿದೆ. ಈ ಬಗ್ಗೆ ಮೃಗಾಲಯ ಪ್ರಾಧಿಕಾರದ ಕಾರ್ಯನಿರ್ವಣಾಧಿಕಾರಿ ಅನುಷಾ ಪಿ ಮಾಹಿತಿ ನೀಡಿ , ದಸರಾ ಮಹೋತ್ಸವದ ವೇಳೆಯಲ್ಲಿ ದೇಶವಿದೇಶದಿಂದ ಪ್ರವಾಸಿಗರು ಮೈಸೂರು ಮೃಗಾಲಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿ ಪ್ರಾಣಿಗಳನ್ನ ವೀಕ್ಷಿಸಲು ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ. ನೂತನ ಪ್ರಾಣಿಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದು ಈ ಪ್ರಾಣಿಗಳ ಸಂತತಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…