ವಿಶ್ವಪ್ರಸಿದ್ಧ ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಪ್ರಾಣಿಗಳ ಆಗಮನವಾಗಿದೆ. ಪ್ರಾಣಿ ವಿನಿಮಿಯ ಯೋಜನೆ ಅಡಿಯಲ್ಲಿ ಗೊರಿಲ್ಲಾ, ಕಪ್ಪುಚ್ಚಿನ್ ಮಂಕಿ, ಜಾಗ್ವಾರ್ ಚೀತಾಗಳ ಆಗಮನದಿಂದಾಗಿ ಮೈಸೂರು ಮೃಗಾಲಯದ ಮೆರಗು ಹೆಚ್ಚಾಗಿದೆ. ಈ ಬಗ್ಗೆ ಮೃಗಾಲಯ ಪ್ರಾಧಿಕಾರದ ಕಾರ್ಯನಿರ್ವಣಾಧಿಕಾರಿ ಅನುಷಾ ಪಿ ಮಾಹಿತಿ ನೀಡಿ , ದಸರಾ ಮಹೋತ್ಸವದ ವೇಳೆಯಲ್ಲಿ ದೇಶವಿದೇಶದಿಂದ ಪ್ರವಾಸಿಗರು ಮೈಸೂರು ಮೃಗಾಲಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿ ಪ್ರಾಣಿಗಳನ್ನ ವೀಕ್ಷಿಸಲು ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ. ನೂತನ ಪ್ರಾಣಿಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದು ಈ ಪ್ರಾಣಿಗಳ ಸಂತತಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…