Advertisement
ಸುದ್ದಿಗಳು

ವಿದ್ಯಾಮಾತಾ ಅಕಾಡೆಮಿಯಲ್ಲಿ ವಿವಿಧ ತರಬೇತಿ ಪ್ರಾರಂಭ

Share

ವಿದ್ಯಾಮಾತಾ ಅಕಾಡೆಮಿಯಲ್ಲಿ NDA,PDO/VAO, ನವೋದಯ/ ಸೈನಿಕ ಶಾಲೆ ,ಕಂಪ್ಯೂಟರ್ , ಪ್ರಾಕ್ಟಿಕಲ್ ಅಕೌಂಟೆನ್ಸಿ ಸೇರಿದಂತೆ ವಿವಿಧ ತರಬೇತಿಗಳು ಪ್ರಾರಂಭಗೊಂಡಿದೆ.

ಪುತ್ತೂರು ,ಸುಳ್ಯ ,ಕಾರ್ಕಳದಲ್ಲಿ ಕಾರ್ಯಚರಿಸುತ್ತಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾ ಮಾತಾ ಅಕಾಡೆಮಿಯು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಹಾಗೂ ಉದ್ಯೋಗ ಕೌಶಲ್ಯಕ್ಕೆ ಸಂಬಂಧಿಸಿದ ವಿವಿಧ ತರಬೇತಿಗಳನ್ನು ಪ್ರಾರಂಭಿಸಿದೆ.

ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ತರಗತಿಗಳು ಪ್ರತಿ ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ,ನವೋದಯ/ ಸೈನಿಕ ಶಾಲೆ ಪ್ರವೇಶ ಪರೀಕ್ಷೆಗಳ ತರಬೇತಿ ಪ್ರತಿ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ,ಭಾರತೀಯ ಸೇನಾ ನೇಮಕಾತಿಗಳ ತರಬೇತಿ ಪ್ರತಿ ಭಾನುವಾರ 6 ತಿಂಗಳುಗಳ ಕಾಲ ಬೆಳಗ್ಗೆ 9:30 ರಿಂದ ಮಧ್ಯಾಹ್ನ 1ರವರೆಗೆ, ರೈಲ್ವೆ ನೇಮಕಾತಿಗಳಿಗೆ ಪ್ರತಿನಿತ್ಯ ಆನ್ಲೈನ್ ಮೂಲಕ ರಾತ್ರಿ 8 ರಿಂದ 9 ರವರೆಗೆ (1ಗಂಟೆ ) ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO)  ಗ್ರಾಮ ಆಡಳಿತ ಅಧಿಕಾರಿ(VAO ) ನೇಮಕಾತಿಗಳಿಗೆ ತರಬೇತಿಯು ಆನ್ಲೈನ್ ಮುಖಾಂತರ ದಿನನಿತ್ಯ 8 ರಿಂದ 9 ರವರೆಗೆ ಮತ್ತು ನೇರ ತರಗತಿಗಳು ಬೆಳಗ್ಗೆ 9:30ರಿಂದ 1ರವರೆಗೆ (ಸೋಮವಾರದಿಂದ ಗುರುವಾರ)K-SET/NET ತರಬೇತಿಗಳು ಆನ್ಲೈನ್ ಮುಖಾಂತರ ಪ್ರತಿದಿನ 8 ರಿಂದ 9ರವರೆಗೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷಾ (K-TET) ತರಬೇತಿಯು ಆನ್ಲೈನ್ ಮೂಲಕ ಪ್ರತಿ ರಾತ್ರಿ 7 ರಿಂದ 8 ಅಲ್ಲದೆ ಖಾಸಗಿ ಉದ್ಯೋಗ ಕೌಶಲ್ಯತೆಗಾಗಿ ಬೇಸಿಕ್ ಕಂಪ್ಯೂಟರ್ ಮತ್ತು ಪ್ರಾಕ್ಟಿಕಲ್ ಅಕೌಂಟೆನ್ಸಿ ಮತ್ತು ಟ್ಯಾಕ್ಸೇಶನ್ ತರಬೇತಿಗಳನ್ನು ಪ್ರಾರಂಭಿಸಲಾಗಿದೆ.

IಂS / ಏಂS ಬರೆಯಲಿಚ್ಚಿಸುವವರಿಗಾಗಿ ಅಥವಾ FDA/SDA, PSI/PC, ಬ್ಯಾಂಕಿಂಗ್ /co-operative, SSC, ಅರಣ್ಯ ಇಲಾಖೆ ಇತ್ಯಾದಿ ಪರೀಕ್ಷೆಗಳಿಗೆ ತಯಾರಿ ನಡೆಸುವವರಿಗೆ ಅನುಕೂಲವಾಗುವಂತೆ ಒಂದೇ ಸೂರಿನಡಿಯಲ್ಲಿ ಈ ಎಲ್ಲಾ ನೇಮಕಾತಿಗಳ ಪರೀಕ್ಷೆಗಳಿಗೆ 6 ತಿಂಗಳುಗಳ ಕಾಲ ನಡೆಯುವ ತರಬೇತಿಯಲ್ಲಿ ಆನ್ಲೈನ್( ರಾತ್ರಿ 8ರಿಂದ 9) ಹಾಗೂ ನೇರ ತರಗತಿಗಳ ಮೂಲಕ ತರಬೇತಿ ಪಡೆಯಲು ಅವಕಾಶ ನೀಡಲಾಗಿದೆ .ತರಬೇತಿ ಪಡೆಯಲಿಚ್ಚಿಸುವವರಿಗೆ ಕಂಪ್ಯೂಟರ್ ತರಬೇತಿ ,ಸ್ಪೋಕನ್ ಇಂಗ್ಲೀಷ್ ತರಬೇತಿ, ದೈಹಿಕ ಸದೃಢತೆಯ ಮೈದಾನ ತರಬೇತಿ, ಅರ್ಜಿ ಸಲ್ಲಿಕೆ ಇವುಗಳನ್ನು ಉಚಿತವಾಗಿ ನೀಡಲಾಗುತ್ತಿದೆ.

ಓದು ಮುಗಿಸಿ ಉದ್ಯೋಗ ಅನ್ವೇಷಣೆಯಲ್ಲಿರುವವರಿಗೆ ನೇರ ತರಗತಿಗಳ ಮೂಲಕ, ವಿದ್ಯಾರ್ಥಿಗಳಿಗೆ ,ಉದ್ಯೋಗಸ್ಥರಿಗೆ ಗೃಹಿಣಿಯರಿಗೆ, ಆನ್ಲೈನ್ ತರಗತಿಗಳ ಮೂಲಕ ತರಬೇತಿಯನ್ನು ಪಡೆದುಕೊಳ್ಳಲು ಮುಕ್ತ ಅವಕಾಶವನ್ನು ನೀಡಲಾಗಿದೆ.

ವಿದ್ಯಾಮಾತಾ ಅಕಾಡೆಮಿ,  ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ/ ತರಬೇತಿ ಕೇಂದ್ರ
ಹಿಂದುಸ್ತಾನ್ ಕಾಂಪ್ಲೆಕ್ಸ್, ಒಂದನೇ ಮಹಡಿ, ಎ.ಪಿ.ಎಂ.ಸಿ ರಸ್ತೆ ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು. ದ. ಕ – 574201
Ph:9148935808/ 9620468869

ಸುಳ್ಯ ಶಾಖೆ: ಟಿ .ಎ .ಪಿ. ಸಿ .ಎಂ. ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ,ಸುಳ್ಯ ದ. ಕ – 574239
Ph:9448527606

ಕಾರ್ಕಳ ಶಾಖೆ: ಒಂದನೇ ಮಹಡಿ ,ಮಹಾಮಾಯಿ ಕಾಂಪ್ಲೆಕ್ಸ್ ಒಅಅ ಬ್ಯಾಂಕ್ ಬಿಲ್ಡಿಂಗ್, ತಾಲೂಕ್ ಆಫೀಸ್ ರಸ್ತೆ, ಬಂಡಿಮಠ ಕಾರ್ಕಳ 574104
Ph: 8310484380

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

40 minutes ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

10 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

10 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

11 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

18 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

22 hours ago