ಸುದ್ದಿಗಳು

ವಿದ್ಯಾಮಾತಾ ಅಕಾಡೆಮಿಯಲ್ಲಿ ವಿವಿಧ ತರಬೇತಿ ಪ್ರಾರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿದ್ಯಾಮಾತಾ ಅಕಾಡೆಮಿಯಲ್ಲಿ NDA,PDO/VAO, ನವೋದಯ/ ಸೈನಿಕ ಶಾಲೆ ,ಕಂಪ್ಯೂಟರ್ , ಪ್ರಾಕ್ಟಿಕಲ್ ಅಕೌಂಟೆನ್ಸಿ ಸೇರಿದಂತೆ ವಿವಿಧ ತರಬೇತಿಗಳು ಪ್ರಾರಂಭಗೊಂಡಿದೆ.

Advertisement
Advertisement

ಪುತ್ತೂರು ,ಸುಳ್ಯ ,ಕಾರ್ಕಳದಲ್ಲಿ ಕಾರ್ಯಚರಿಸುತ್ತಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾ ಮಾತಾ ಅಕಾಡೆಮಿಯು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಹಾಗೂ ಉದ್ಯೋಗ ಕೌಶಲ್ಯಕ್ಕೆ ಸಂಬಂಧಿಸಿದ ವಿವಿಧ ತರಬೇತಿಗಳನ್ನು ಪ್ರಾರಂಭಿಸಿದೆ.

ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ತರಗತಿಗಳು ಪ್ರತಿ ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ,ನವೋದಯ/ ಸೈನಿಕ ಶಾಲೆ ಪ್ರವೇಶ ಪರೀಕ್ಷೆಗಳ ತರಬೇತಿ ಪ್ರತಿ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ,ಭಾರತೀಯ ಸೇನಾ ನೇಮಕಾತಿಗಳ ತರಬೇತಿ ಪ್ರತಿ ಭಾನುವಾರ 6 ತಿಂಗಳುಗಳ ಕಾಲ ಬೆಳಗ್ಗೆ 9:30 ರಿಂದ ಮಧ್ಯಾಹ್ನ 1ರವರೆಗೆ, ರೈಲ್ವೆ ನೇಮಕಾತಿಗಳಿಗೆ ಪ್ರತಿನಿತ್ಯ ಆನ್ಲೈನ್ ಮೂಲಕ ರಾತ್ರಿ 8 ರಿಂದ 9 ರವರೆಗೆ (1ಗಂಟೆ ) ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO)  ಗ್ರಾಮ ಆಡಳಿತ ಅಧಿಕಾರಿ(VAO ) ನೇಮಕಾತಿಗಳಿಗೆ ತರಬೇತಿಯು ಆನ್ಲೈನ್ ಮುಖಾಂತರ ದಿನನಿತ್ಯ 8 ರಿಂದ 9 ರವರೆಗೆ ಮತ್ತು ನೇರ ತರಗತಿಗಳು ಬೆಳಗ್ಗೆ 9:30ರಿಂದ 1ರವರೆಗೆ (ಸೋಮವಾರದಿಂದ ಗುರುವಾರ)K-SET/NET ತರಬೇತಿಗಳು ಆನ್ಲೈನ್ ಮುಖಾಂತರ ಪ್ರತಿದಿನ 8 ರಿಂದ 9ರವರೆಗೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷಾ (K-TET) ತರಬೇತಿಯು ಆನ್ಲೈನ್ ಮೂಲಕ ಪ್ರತಿ ರಾತ್ರಿ 7 ರಿಂದ 8 ಅಲ್ಲದೆ ಖಾಸಗಿ ಉದ್ಯೋಗ ಕೌಶಲ್ಯತೆಗಾಗಿ ಬೇಸಿಕ್ ಕಂಪ್ಯೂಟರ್ ಮತ್ತು ಪ್ರಾಕ್ಟಿಕಲ್ ಅಕೌಂಟೆನ್ಸಿ ಮತ್ತು ಟ್ಯಾಕ್ಸೇಶನ್ ತರಬೇತಿಗಳನ್ನು ಪ್ರಾರಂಭಿಸಲಾಗಿದೆ.

IಂS / ಏಂS ಬರೆಯಲಿಚ್ಚಿಸುವವರಿಗಾಗಿ ಅಥವಾ FDA/SDA, PSI/PC, ಬ್ಯಾಂಕಿಂಗ್ /co-operative, SSC, ಅರಣ್ಯ ಇಲಾಖೆ ಇತ್ಯಾದಿ ಪರೀಕ್ಷೆಗಳಿಗೆ ತಯಾರಿ ನಡೆಸುವವರಿಗೆ ಅನುಕೂಲವಾಗುವಂತೆ ಒಂದೇ ಸೂರಿನಡಿಯಲ್ಲಿ ಈ ಎಲ್ಲಾ ನೇಮಕಾತಿಗಳ ಪರೀಕ್ಷೆಗಳಿಗೆ 6 ತಿಂಗಳುಗಳ ಕಾಲ ನಡೆಯುವ ತರಬೇತಿಯಲ್ಲಿ ಆನ್ಲೈನ್( ರಾತ್ರಿ 8ರಿಂದ 9) ಹಾಗೂ ನೇರ ತರಗತಿಗಳ ಮೂಲಕ ತರಬೇತಿ ಪಡೆಯಲು ಅವಕಾಶ ನೀಡಲಾಗಿದೆ .ತರಬೇತಿ ಪಡೆಯಲಿಚ್ಚಿಸುವವರಿಗೆ ಕಂಪ್ಯೂಟರ್ ತರಬೇತಿ ,ಸ್ಪೋಕನ್ ಇಂಗ್ಲೀಷ್ ತರಬೇತಿ, ದೈಹಿಕ ಸದೃಢತೆಯ ಮೈದಾನ ತರಬೇತಿ, ಅರ್ಜಿ ಸಲ್ಲಿಕೆ ಇವುಗಳನ್ನು ಉಚಿತವಾಗಿ ನೀಡಲಾಗುತ್ತಿದೆ.

ಓದು ಮುಗಿಸಿ ಉದ್ಯೋಗ ಅನ್ವೇಷಣೆಯಲ್ಲಿರುವವರಿಗೆ ನೇರ ತರಗತಿಗಳ ಮೂಲಕ, ವಿದ್ಯಾರ್ಥಿಗಳಿಗೆ ,ಉದ್ಯೋಗಸ್ಥರಿಗೆ ಗೃಹಿಣಿಯರಿಗೆ, ಆನ್ಲೈನ್ ತರಗತಿಗಳ ಮೂಲಕ ತರಬೇತಿಯನ್ನು ಪಡೆದುಕೊಳ್ಳಲು ಮುಕ್ತ ಅವಕಾಶವನ್ನು ನೀಡಲಾಗಿದೆ.

Advertisement

ವಿದ್ಯಾಮಾತಾ ಅಕಾಡೆಮಿ,  ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ/ ತರಬೇತಿ ಕೇಂದ್ರ
ಹಿಂದುಸ್ತಾನ್ ಕಾಂಪ್ಲೆಕ್ಸ್, ಒಂದನೇ ಮಹಡಿ, ಎ.ಪಿ.ಎಂ.ಸಿ ರಸ್ತೆ ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು. ದ. ಕ – 574201
Ph:9148935808/ 9620468869

ಸುಳ್ಯ ಶಾಖೆ: ಟಿ .ಎ .ಪಿ. ಸಿ .ಎಂ. ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ,ಸುಳ್ಯ ದ. ಕ – 574239
Ph:9448527606

ಕಾರ್ಕಳ ಶಾಖೆ: ಒಂದನೇ ಮಹಡಿ ,ಮಹಾಮಾಯಿ ಕಾಂಪ್ಲೆಕ್ಸ್ ಒಅಅ ಬ್ಯಾಂಕ್ ಬಿಲ್ಡಿಂಗ್, ತಾಲೂಕ್ ಆಫೀಸ್ ರಸ್ತೆ, ಬಂಡಿಮಠ ಕಾರ್ಕಳ 574104
Ph: 8310484380

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

9 minutes ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

2 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

7 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

8 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

13 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

15 hours ago