ವರ್ಲಿ ಅಗ್ನಿ ದುರಂತ‌ |5 ವರ್ಷದ ಬಾಲಕನ ಶಿಕ್ಷಣ ವೆಚ್ಚದ ಜವಾಬ್ದಾರಿ ಹೊತ್ತ ಶಿವಸೇನೆ |

February 24, 2022
11:46 AM

ವರ್ಲಿಚಾಲ್ ಬೆಂಕಿ ಅಪಘದಲ್ಲಿ ಬದುಕುಳಿದ ಐದು ವರ್ಷದ ಮಗುವಿನ ಶಿಕ್ಷಣದ ವೆಚ್ಚವನ್ನು ಶಿವಸೇನೆ ವಹಿಸಿಕೊಳ್ಳಲಿದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಮಂಗಳವಾರ ಹೇಳಿದ್ದಾರೆ.

ನವೆಂಬರ್ 30 ರಂದು ಮುಂಬೈನ ವರ್ಲಿ ಪ್ರದೇಶದಲ್ಲಿನ ಚಾಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಎರಡು ತಿಂಗಳಿಗೂ ಹೆಚ್ಚು ಸಮಯದ ನಂತರ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಆ ಮಗುವನ್ನು ಇಂದು ನಾವು ದತ್ತು ತೆಗೆದುಕೊಂಡಿದ್ದೇವೆ. ಮಾತ್ರವಲ್ಲ, ಆ ಮಗುವಿನ ಹೆಸರಿನಲ್ಲಿ 15 ಲಕ್ಷ ರೂಪಾಯಿಗಳನ್ನು ಠೇವಣಿ ಇರಿಸಿದ್ದೇವೆ,  ನಾವು ಪ್ರತಿ ತಿಂಗಳು 5,000-10,000 ರೂ.ಗಳನ್ನು ಅವರ ಖಾತೆಗೆ ಕಳುಹಿಸುತ್ತೇವೆ ಎಂದು ಮೇಯರ್ ಕಿಶೋರಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror