ವರ್ಲಿಚಾಲ್ ಬೆಂಕಿ ಅಪಘದಲ್ಲಿ ಬದುಕುಳಿದ ಐದು ವರ್ಷದ ಮಗುವಿನ ಶಿಕ್ಷಣದ ವೆಚ್ಚವನ್ನು ಶಿವಸೇನೆ ವಹಿಸಿಕೊಳ್ಳಲಿದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಮಂಗಳವಾರ ಹೇಳಿದ್ದಾರೆ.
ನವೆಂಬರ್ 30 ರಂದು ಮುಂಬೈನ ವರ್ಲಿ ಪ್ರದೇಶದಲ್ಲಿನ ಚಾಲ್ನಲ್ಲಿ ಗ್ಯಾಸ್ ಸಿಲಿಂಡರ್ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಎರಡು ತಿಂಗಳಿಗೂ ಹೆಚ್ಚು ಸಮಯದ ನಂತರ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಆ ಮಗುವನ್ನು ಇಂದು ನಾವು ದತ್ತು ತೆಗೆದುಕೊಂಡಿದ್ದೇವೆ. ಮಾತ್ರವಲ್ಲ, ಆ ಮಗುವಿನ ಹೆಸರಿನಲ್ಲಿ 15 ಲಕ್ಷ ರೂಪಾಯಿಗಳನ್ನು ಠೇವಣಿ ಇರಿಸಿದ್ದೇವೆ, ನಾವು ಪ್ರತಿ ತಿಂಗಳು 5,000-10,000 ರೂ.ಗಳನ್ನು ಅವರ ಖಾತೆಗೆ ಕಳುಹಿಸುತ್ತೇವೆ ಎಂದು ಮೇಯರ್ ಕಿಶೋರಿ ಹೇಳಿದ್ದಾರೆ.
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…