ವರ್ಲಿಚಾಲ್ ಬೆಂಕಿ ಅಪಘದಲ್ಲಿ ಬದುಕುಳಿದ ಐದು ವರ್ಷದ ಮಗುವಿನ ಶಿಕ್ಷಣದ ವೆಚ್ಚವನ್ನು ಶಿವಸೇನೆ ವಹಿಸಿಕೊಳ್ಳಲಿದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಮಂಗಳವಾರ ಹೇಳಿದ್ದಾರೆ.
ನವೆಂಬರ್ 30 ರಂದು ಮುಂಬೈನ ವರ್ಲಿ ಪ್ರದೇಶದಲ್ಲಿನ ಚಾಲ್ನಲ್ಲಿ ಗ್ಯಾಸ್ ಸಿಲಿಂಡರ್ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಎರಡು ತಿಂಗಳಿಗೂ ಹೆಚ್ಚು ಸಮಯದ ನಂತರ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಆ ಮಗುವನ್ನು ಇಂದು ನಾವು ದತ್ತು ತೆಗೆದುಕೊಂಡಿದ್ದೇವೆ. ಮಾತ್ರವಲ್ಲ, ಆ ಮಗುವಿನ ಹೆಸರಿನಲ್ಲಿ 15 ಲಕ್ಷ ರೂಪಾಯಿಗಳನ್ನು ಠೇವಣಿ ಇರಿಸಿದ್ದೇವೆ, ನಾವು ಪ್ರತಿ ತಿಂಗಳು 5,000-10,000 ರೂ.ಗಳನ್ನು ಅವರ ಖಾತೆಗೆ ಕಳುಹಿಸುತ್ತೇವೆ ಎಂದು ಮೇಯರ್ ಕಿಶೋರಿ ಹೇಳಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…