ವರ್ಲಿಚಾಲ್ ಬೆಂಕಿ ಅಪಘದಲ್ಲಿ ಬದುಕುಳಿದ ಐದು ವರ್ಷದ ಮಗುವಿನ ಶಿಕ್ಷಣದ ವೆಚ್ಚವನ್ನು ಶಿವಸೇನೆ ವಹಿಸಿಕೊಳ್ಳಲಿದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಮಂಗಳವಾರ ಹೇಳಿದ್ದಾರೆ.
ನವೆಂಬರ್ 30 ರಂದು ಮುಂಬೈನ ವರ್ಲಿ ಪ್ರದೇಶದಲ್ಲಿನ ಚಾಲ್ನಲ್ಲಿ ಗ್ಯಾಸ್ ಸಿಲಿಂಡರ್ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಎರಡು ತಿಂಗಳಿಗೂ ಹೆಚ್ಚು ಸಮಯದ ನಂತರ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಆ ಮಗುವನ್ನು ಇಂದು ನಾವು ದತ್ತು ತೆಗೆದುಕೊಂಡಿದ್ದೇವೆ. ಮಾತ್ರವಲ್ಲ, ಆ ಮಗುವಿನ ಹೆಸರಿನಲ್ಲಿ 15 ಲಕ್ಷ ರೂಪಾಯಿಗಳನ್ನು ಠೇವಣಿ ಇರಿಸಿದ್ದೇವೆ, ನಾವು ಪ್ರತಿ ತಿಂಗಳು 5,000-10,000 ರೂ.ಗಳನ್ನು ಅವರ ಖಾತೆಗೆ ಕಳುಹಿಸುತ್ತೇವೆ ಎಂದು ಮೇಯರ್ ಕಿಶೋರಿ ಹೇಳಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…