Uncategorized

ಇನ್ನೂ ಬಾರದ ವರುಣ | ಮಳೆಗಾಗಿ ನಾಳೆ KRSನಲ್ಲಿ ವಿಶೇಷ ಹೋಮ | ವರುಣನ ಕೃಪೆಗೆ ಕಾದು ಕುಳಿತ ರೈತ |

Share

ಕೇರಳಕ್ಕೆ ಮುಂಗಾರು ಪ್ರವೇಶಿಸಿ 4-5 ದಿನ ಕಳೆದರು ಇನ್ನೂ ನಿರೀಕ್ಷಿತ ಮಟ್ಟದಲ್ಲಿ ರಾಜ್ಯದಲ್ಲಿ ಮುಂಗಾರು ಮಾರುತ ಪ್ರಬಾವ ಬೀರಿಲ್ಲ. ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ಮುಂಗಾರು ಮಳೆಯ ಸೂಚನೆಯೇ ಇಲ್ಲ. ರೈತರೆಲ್ಲಾ ಕಂಗಾಲಾಗಿ ಕುಳಿತಿದ್ದಾರೆ. ಈ ಹಿನ್ನೆಲೆಯಲ್ಲಿ  ಮಂಗಳವಾರ (ಜೂನ್ 13) ಕೆಆರ್‌ಎಸ್ ಜಲಾಶಯ ಬಳಿಯ ಕಾವೇರಿ ಮಾತೆಯ ಪ್ರತಿಮೆ ಮುಂದೆ ವರುಣನಿಗಾಗಿ ಹೋಮ ಹಾಗೂ ವಿಶೇಷ ಪೂಜೆ  ನೆರವೇರಿಸಲಾಗುತ್ತದೆ.

Advertisement
ಕಾವೇರಿ ಒಡಲು ಭರ್ತಿಗಾಗಿ ಕಾವೇರಿ ನೀರಾವರಿ ನಿಗಮ ವಿಶೇಷ ಪೂಜೆಯ ಮೊರೆ ಹೋಗಿದೆ. ಮಂಗಳವಾರ ಬೆಳಗ್ಗೆ ಪ್ರಸಿದ್ಧ ವೈದಿಕ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯ ಭರ್ತಿಗೆ 12 ಮಂದಿ ವೈದಿಕ ತಂಡದಿಂದ ವಿಶೇಷ ಪೂಜೆ ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

50 minutes ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

2 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

3 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

3 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಹವಾಮಾನ ವರದಿ | 10-04-2025 | ಎ.18 ರ ತನಕವೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆ

11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago