Advertisement
ಸುದ್ದಿಗಳು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮ

Share

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದಯೋಗ ಶಿಕ್ಷಕ ಚಂದ್ರಶೇಖರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ ಏಕಾಗ್ರತೆ ಹೆಚ್ಚುವುದಲ್ಲದೆ ನಮ್ಮ ಮಾನಸಿಕ ಮತ್ತು ದೈಹಿಕ ಕ್ಷಮತೆ ಅಭಿವೃದ್ಧಿಯಾಗುತ್ತದೆ. ದೇಹದಲ್ಲಿರುವ ಸ್ನಾಯುಗಳು ಬಲವರ್ಧನೆಯಾಗಲು ಯೋಗ ಸಹಕಾರಿ. ಚಂಚಲ ಮನಸ್ಸನ್ನು ಪ್ರಯತ್ನಪೂರ್ವಕವಾಗಿ ಒಂದೆಡೆಗೆ ತರಲು ಯೋಗವನ್ನು ಪ್ರತಿಯೊಬ್ಬರು ದಿನಂಪ್ರತಿ ಮಾಡಬೇಕು.ಇದರಿಂದ ಏಕಾಗ್ರತೆ ಬರುವುದರೊಂದಿಗೆ ಮನಸ್ಸನ್ನು ತಿಳಿಯಾಗಿರಿಸಲು ಸಾಧ್ಯ. ಪರಿಪೂರ್ಣ ಜೀವನಕ್ಕೆ ಯೋಗ ಅತ್ಯಗತ್ಯ. ಯೋಗ ಸಂಸ್ಕೃತಿಯನ್ನು ಜಾಗೃತ ಪಡಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ನಂತರ ಉಪನ್ಯಾಸಕರಿಗೆ ವಿವಿಧ ಆಸನಗಳನ್ನು ಪ್ರದರ್ಶಿಸಿ ಅವುಗಳ ಪ್ರಾಮುಖ್ಯತೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಸಂಸ್ಕೃತ ವಿಭಾಗದ ಉಪನ್ಯಾಸಕ ಜಯಗೋವಿಂದ ಶರ್ಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಒಟ್ಟು ಮೂರು ದಿನ ಕಾಲೇಜಿನ ಸಭಾಂಗಣದಲ್ಲಿ ಯೋಗಾಭ್ಯಾಸ ಕಾರ್ಯಕ್ರಮವು ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

3 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

13 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

13 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

13 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

18 hours ago