ಸುದ್ದಿಗಳು

ವಿವೇಕಾನಂದ ಅಧ್ಯಯನ ಕೇಂದ್ರ ಯಶಸ್‌ನಲ್ಲಿ ಸಂವಿಧಾನ ದಿನಾಚರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆ ವಿವೇಕಾನಂದ ಅಧ್ಯಯನ ಕೇಂದ್ರ ಯಶಸ್ ನ ವತಿಯಿಂದ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಯಶಸ್ ಅಧ್ಯಯನ ಕೇಂದ್ರದಲ್ಲಿ ಶುಕ್ರವಾರ ನಡೆಯಿತು.

Advertisement

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದ ಬಿಇಎಲ್‌ನ ನಿವೃತ್ತ ಸೀನಿಯರ್ ಡೆಪ್ಯುಟಿ ಜೆನರಲ್ ಮ್ಯಾನೇಜರ್ ಹಾಗೂ ಕರ್ನಾಟಕ ಬಾರ್ ಕೌನ್ಸಿಲ್‌ನ ವಕೀಲ ಟಿ.ಎನ್.ಸಿ ಲಕ್ಷ್ಮೀನರಸಿಂಹನ್ ಸಂವಿಧಾನದ ಅರ್ಥ, ರಚನೆ ಹಾಗೂ ಅದರ ಅನಿವಾರ್ಯತೆಯ ಕುರಿತು ತಿಳಿಸಿದರು. ಜೊತೆಗೆ ರಾಜ್ಯಪಟ್ಟಿ ರಾಷ್ಟ್ರಪಟ್ಟಿ ಹಾಗೂ ಸಮವರ್ತಿ ಪಟ್ಟಿಗಳ ನಡುವಿನ ವ್ಯತ್ಯಾಸ ಮತ್ತು ಪ್ರಜೆಗಳು, ಸರ್ಕಾರ ಹಾಗೂ ಧರ್ಮದ ನಡುವಿನ ಸಾಮ್ಯತೆಯನ್ನು ವಿವರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಯಶಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ನೆಡೆಸಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಮುಖ್ಯಸ್ಥ ಶೇಖರ್ ಐಯ್ಯರ್, ಯಶಸ್ ಸಂಯೋಜಕ ಗೋವಿಂದರಾಜ ಶರ್ಮ, ವಿವೇಕಾನಂದ ಪದವಿ ಕಾಲೇಜಿನ ಜೀವಶಾಸ್ತ್ರ ವಿಭಾಗ ಮುಖ್ಯಸ್ಥ ಈಶ್ವರ ಪ್ರಸಾದ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಸುಧೀರ್ ಹಾಗೂ ಯಶಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಯಶಸ್ ವಿದ್ಯಾರ್ಥಿಗಳಾದ ಸಾಯಿಕೃಪಾ ಮತ್ತು ಅಶ್ವಿನಿ ಪ್ರಾರ್ಥಿಸಿ, ವಾಸುದೇವ ತಿಲಕ್ ಸ್ವಾಗತಿಸಿದರು. ಯಶಸ್ ವಿದ್ಯಾರ್ಥಿನಿ ಈಶ್ವರಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ  ಜಮ್ಮು ಮತ್ತು ಕಾಶ್ಮೀರದ…

5 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…

5 hours ago

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

14 hours ago

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…

18 hours ago

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

22 hours ago