ಜಾಹೀರಾತು ಸುದ್ದಿ

ಬೆಳ್ಳಾರೆಯಲ್ಲಿ “ವೇದಾಮೃತ ಆಯುರ್ವೇದ ಚಿಕಿತ್ಸಾಲಯ ” ಆರಂಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಶುಭಾರಂಭಗೊಂಡಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ನ. ಸೀತಾರಾಮ ಸೇರಿದಂತೆ ಹಲವು ಮಂದಿ ಪ್ರಮುಖರು ಭಾಗವಹಿಸಿದರು.

Advertisement

ಈ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ, ಸಾಯಾಟಿಕ, ಗುಲಿಯನ್ ಬರ್ರಿ ಸಿಂಡ್ರೋಮ್, ಸೆರೆಬ್ರಲ್ ಪಾಲ್ಸಿ, ಮೈಗ್ರೈನ್, ಸೈನಸೈಟಿಸ್, ಕೂದಲ ಉದುರುವಿಕೆ, ಬೊಕ್ಕತಲೆ, ಬಾಲನೆರೆ, ಅನೀಮಿಯಾ, ಪೈಲ್ಸ್, ಫಿಸ್ಟುಲಾ, ಪಿತ್ತಕೋಶದ ಕಲ್ಲು, ಮೂತ್ರಪಿಂಡದಲ್ಲಿನ ಕಲ್ಲು, ಲಿವರ್, ಕಿಡ್ನಿ, ಹಾರ್ಟ್, ಶ್ವಾಸಕೋಶ ಸಂಬಂಧಿ ಖಾಯಿಲೆಗಳು, ಐ ಬಿ ಎಸ್ (ಗ್ರಹಣಿ ರೋಗ), ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು, ಬಿಳಿಸೆರಗು, ಪಿ ಸಿ ಒ ಡಿ, ಬಂಜೆತನ, ತಪ್ಪಾದ ಜೀವನ ಶೈಲಿಯಿಂದ ಉಂಟಾಗುವ ಖಾಯಿಲೆಗಳು, ವೃದ್ಧಾಪ್ಯ ಸಂಬಂಧಿ ಖಾಯಿಲೆಗಳು ಮುಂತಾದ ದೀರ್ಘಕಾಲೀನ ವ್ಯಾಧಿಗಳಿಗೆ ಅತ್ಯುತ್ಕೃಷ್ಟ ಪುರಾತನ ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆಗಳನ್ನು ನೀಡಲಾಗುವುದು. ಅಲ್ಲದೆ ಕಾಲೋಚಿತ ಖಾಯಿಲೆಗಳನ್ನು ತಡೆಗಟ್ಟಲು ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಸೂಕ್ತ ಪಂಚಕರ್ಮ ಚಿಕಿತ್ಸೆಗಳು, ಗರ್ಭಿಣಿಯರಿಗೆ, ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳು, ರೋಗೋಚಿತ ಪಥ್ಯಪಾಲನೆ (ಡಯೆಟ್) ಸಲಹೆಗಳನ್ನು ನೀಡಲಾಗುವುದು.

ಅಲ್ಲದೆ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು 16 ವರ್ಷದೊಳಗಿನ ಮಕ್ಕಳಿಗೆ ಸ್ವರ್ಣ ಪ್ರಾಶಾನ ನೀಡಲಾಗುವುದು.ಮಾರ್ಗಶಿರ ಪೌರ್ಣಮಿಯಂದು ಕೆಮ್ಮು, ಅಲರ್ಜಿ, ದಮ್ಮು, ಅಸ್ತಮಾ ಖಾಯಿಲೆಗಳಿಗೆ ಪಾರಂಪರಿಕ ಆಯುರ್ವೇದ ಔಷಧಿ ನೀಡಲಾಗುವುದು ಎಂದು ಡಾ.ಕಾವ್ಯಾ ಜೆ.ಎಚ್‌. ತಿಳಿಸಿದ್ದಾರೆ.( ವೈದ್ಯರ ಸಂಪರ್ಕ -9741439354)

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

2 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

2 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

12 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

12 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

12 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

13 hours ago