Advertisement
ಜಾಹೀರಾತು ಸುದ್ದಿ

ಬೆಳ್ಳಾರೆಯಲ್ಲಿ “ವೇದಾಮೃತ ಆಯುರ್ವೇದ ಚಿಕಿತ್ಸಾಲಯ ” ಆರಂಭ |

Share

ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಶುಭಾರಂಭಗೊಂಡಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ನ. ಸೀತಾರಾಮ ಸೇರಿದಂತೆ ಹಲವು ಮಂದಿ ಪ್ರಮುಖರು ಭಾಗವಹಿಸಿದರು.

ಈ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ, ಸಾಯಾಟಿಕ, ಗುಲಿಯನ್ ಬರ್ರಿ ಸಿಂಡ್ರೋಮ್, ಸೆರೆಬ್ರಲ್ ಪಾಲ್ಸಿ, ಮೈಗ್ರೈನ್, ಸೈನಸೈಟಿಸ್, ಕೂದಲ ಉದುರುವಿಕೆ, ಬೊಕ್ಕತಲೆ, ಬಾಲನೆರೆ, ಅನೀಮಿಯಾ, ಪೈಲ್ಸ್, ಫಿಸ್ಟುಲಾ, ಪಿತ್ತಕೋಶದ ಕಲ್ಲು, ಮೂತ್ರಪಿಂಡದಲ್ಲಿನ ಕಲ್ಲು, ಲಿವರ್, ಕಿಡ್ನಿ, ಹಾರ್ಟ್, ಶ್ವಾಸಕೋಶ ಸಂಬಂಧಿ ಖಾಯಿಲೆಗಳು, ಐ ಬಿ ಎಸ್ (ಗ್ರಹಣಿ ರೋಗ), ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು, ಬಿಳಿಸೆರಗು, ಪಿ ಸಿ ಒ ಡಿ, ಬಂಜೆತನ, ತಪ್ಪಾದ ಜೀವನ ಶೈಲಿಯಿಂದ ಉಂಟಾಗುವ ಖಾಯಿಲೆಗಳು, ವೃದ್ಧಾಪ್ಯ ಸಂಬಂಧಿ ಖಾಯಿಲೆಗಳು ಮುಂತಾದ ದೀರ್ಘಕಾಲೀನ ವ್ಯಾಧಿಗಳಿಗೆ ಅತ್ಯುತ್ಕೃಷ್ಟ ಪುರಾತನ ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆಗಳನ್ನು ನೀಡಲಾಗುವುದು. ಅಲ್ಲದೆ ಕಾಲೋಚಿತ ಖಾಯಿಲೆಗಳನ್ನು ತಡೆಗಟ್ಟಲು ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಸೂಕ್ತ ಪಂಚಕರ್ಮ ಚಿಕಿತ್ಸೆಗಳು, ಗರ್ಭಿಣಿಯರಿಗೆ, ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳು, ರೋಗೋಚಿತ ಪಥ್ಯಪಾಲನೆ (ಡಯೆಟ್) ಸಲಹೆಗಳನ್ನು ನೀಡಲಾಗುವುದು.

Advertisement

ಅಲ್ಲದೆ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು 16 ವರ್ಷದೊಳಗಿನ ಮಕ್ಕಳಿಗೆ ಸ್ವರ್ಣ ಪ್ರಾಶಾನ ನೀಡಲಾಗುವುದು.ಮಾರ್ಗಶಿರ ಪೌರ್ಣಮಿಯಂದು ಕೆಮ್ಮು, ಅಲರ್ಜಿ, ದಮ್ಮು, ಅಸ್ತಮಾ ಖಾಯಿಲೆಗಳಿಗೆ ಪಾರಂಪರಿಕ ಆಯುರ್ವೇದ ಔಷಧಿ ನೀಡಲಾಗುವುದು ಎಂದು ಡಾ.ಕಾವ್ಯಾ ಜೆ.ಎಚ್‌. ತಿಳಿಸಿದ್ದಾರೆ.( ವೈದ್ಯರ ಸಂಪರ್ಕ -9741439354)

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

9 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

9 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

19 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

1 day ago