Advertisement
ಜಾಹೀರಾತು ಸುದ್ದಿ

ಬೆಳ್ಳಾರೆಯಲ್ಲಿ “ವೇದಾಮೃತ ಆಯುರ್ವೇದ ಚಿಕಿತ್ಸಾಲಯ ” ಆರಂಭ |

Share

ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಶುಭಾರಂಭಗೊಂಡಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ನ. ಸೀತಾರಾಮ ಸೇರಿದಂತೆ ಹಲವು ಮಂದಿ ಪ್ರಮುಖರು ಭಾಗವಹಿಸಿದರು.

ಈ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ, ಸಾಯಾಟಿಕ, ಗುಲಿಯನ್ ಬರ್ರಿ ಸಿಂಡ್ರೋಮ್, ಸೆರೆಬ್ರಲ್ ಪಾಲ್ಸಿ, ಮೈಗ್ರೈನ್, ಸೈನಸೈಟಿಸ್, ಕೂದಲ ಉದುರುವಿಕೆ, ಬೊಕ್ಕತಲೆ, ಬಾಲನೆರೆ, ಅನೀಮಿಯಾ, ಪೈಲ್ಸ್, ಫಿಸ್ಟುಲಾ, ಪಿತ್ತಕೋಶದ ಕಲ್ಲು, ಮೂತ್ರಪಿಂಡದಲ್ಲಿನ ಕಲ್ಲು, ಲಿವರ್, ಕಿಡ್ನಿ, ಹಾರ್ಟ್, ಶ್ವಾಸಕೋಶ ಸಂಬಂಧಿ ಖಾಯಿಲೆಗಳು, ಐ ಬಿ ಎಸ್ (ಗ್ರಹಣಿ ರೋಗ), ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು, ಬಿಳಿಸೆರಗು, ಪಿ ಸಿ ಒ ಡಿ, ಬಂಜೆತನ, ತಪ್ಪಾದ ಜೀವನ ಶೈಲಿಯಿಂದ ಉಂಟಾಗುವ ಖಾಯಿಲೆಗಳು, ವೃದ್ಧಾಪ್ಯ ಸಂಬಂಧಿ ಖಾಯಿಲೆಗಳು ಮುಂತಾದ ದೀರ್ಘಕಾಲೀನ ವ್ಯಾಧಿಗಳಿಗೆ ಅತ್ಯುತ್ಕೃಷ್ಟ ಪುರಾತನ ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆಗಳನ್ನು ನೀಡಲಾಗುವುದು. ಅಲ್ಲದೆ ಕಾಲೋಚಿತ ಖಾಯಿಲೆಗಳನ್ನು ತಡೆಗಟ್ಟಲು ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಸೂಕ್ತ ಪಂಚಕರ್ಮ ಚಿಕಿತ್ಸೆಗಳು, ಗರ್ಭಿಣಿಯರಿಗೆ, ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳು, ರೋಗೋಚಿತ ಪಥ್ಯಪಾಲನೆ (ಡಯೆಟ್) ಸಲಹೆಗಳನ್ನು ನೀಡಲಾಗುವುದು.

ಅಲ್ಲದೆ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು 16 ವರ್ಷದೊಳಗಿನ ಮಕ್ಕಳಿಗೆ ಸ್ವರ್ಣ ಪ್ರಾಶಾನ ನೀಡಲಾಗುವುದು.ಮಾರ್ಗಶಿರ ಪೌರ್ಣಮಿಯಂದು ಕೆಮ್ಮು, ಅಲರ್ಜಿ, ದಮ್ಮು, ಅಸ್ತಮಾ ಖಾಯಿಲೆಗಳಿಗೆ ಪಾರಂಪರಿಕ ಆಯುರ್ವೇದ ಔಷಧಿ ನೀಡಲಾಗುವುದು ಎಂದು ಡಾ.ಕಾವ್ಯಾ ಜೆ.ಎಚ್‌. ತಿಳಿಸಿದ್ದಾರೆ.( ವೈದ್ಯರ ಸಂಪರ್ಕ -9741439354)

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

6 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

7 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

17 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

21 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

21 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago