ರಾಜ್ಯಸಭೆಗೆ ಡಾ.ವೀರೇಂದ್ರ ಹೆಗ್ಗಡೆ ಸಹಿತ ವಿವಿಧ ಗಣ್ಯರ ನಾಮನಿರ್ದೇಶನ | ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಅಭಿನಂದನೆ |

July 6, 2022
8:46 PM
Advertisement

ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಖ್ಯಾತ ಅಥ್ಲೀಟ್‌ ಪಿಟಿ ಉಷಾ ಮತ್ತು ಅಪ್ರತಿಮ ಸಂಗೀತ ಸಂಯೋಜಕ ಇಳಯರಾಜ, ಚಿತ್ರಕಥೆಗಾರ-ನಿರ್ದೇಶಕ ವಿ ವಿಜಯೇಂದ್ರ ಪ್ರಸಾದ್ ಅವರು  ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ.

Advertisement
Advertisement
Advertisement

ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ  ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ ಸಾಧನೆಗಳ ಬಗ್ಗೆ ಟ್ವಿಟ್ಟರ್‌ ಮೂಲಕ ಹೇಳಿಕೊಂಡು   ಅಭಿನಂದನೆ ಸಲ್ಲಿಸಿದ್ದಾರೆ. 

Advertisement

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಕ್ಷಣಾ ವಲಯದಲ್ಲಿ ಭಾರದ ಸಾಧನೆ : ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು : ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ
April 20, 2024
3:14 PM
by: The Rural Mirror ಸುದ್ದಿಜಾಲ
ವೆದರ್‌ ಮಿರರ್‌ | 20.04.2024 | ರಾಜ್ಯದ ಹಲವೆಡೆ ಇಂದು ಮಳೆಯ ಮುನ್ಸೂಚನೆ
April 20, 2024
11:35 AM
by: ಸಾಯಿಶೇಖರ್ ಕರಿಕಳ
ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror