ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಖ್ಯಾತ ಅಥ್ಲೀಟ್ ಪಿಟಿ ಉಷಾ ಮತ್ತು ಅಪ್ರತಿಮ ಸಂಗೀತ ಸಂಯೋಜಕ ಇಳಯರಾಜ, ಚಿತ್ರಕಥೆಗಾರ-ನಿರ್ದೇಶಕ ವಿ ವಿಜಯೇಂದ್ರ ಪ್ರಸಾದ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ.
ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ ಸಾಧನೆಗಳ ಬಗ್ಗೆ ಟ್ವಿಟ್ಟರ್ ಮೂಲಕ ಹೇಳಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ.
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…