ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಖ್ಯಾತ ಅಥ್ಲೀಟ್ ಪಿಟಿ ಉಷಾ ಮತ್ತು ಅಪ್ರತಿಮ ಸಂಗೀತ ಸಂಯೋಜಕ ಇಳಯರಾಜ, ಚಿತ್ರಕಥೆಗಾರ-ನಿರ್ದೇಶಕ ವಿ ವಿಜಯೇಂದ್ರ ಪ್ರಸಾದ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ.
ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ ಸಾಧನೆಗಳ ಬಗ್ಗೆ ಟ್ವಿಟ್ಟರ್ ಮೂಲಕ ಹೇಳಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…