Advertisement
MIRROR FOCUS

ರಾಜ್ಯಸಭೆಗೆ ಡಾ.ವೀರೇಂದ್ರ ಹೆಗ್ಗಡೆ ಸಹಿತ ವಿವಿಧ ಗಣ್ಯರ ನಾಮನಿರ್ದೇಶನ | ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಅಭಿನಂದನೆ |

Share

ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಖ್ಯಾತ ಅಥ್ಲೀಟ್‌ ಪಿಟಿ ಉಷಾ ಮತ್ತು ಅಪ್ರತಿಮ ಸಂಗೀತ ಸಂಯೋಜಕ ಇಳಯರಾಜ, ಚಿತ್ರಕಥೆಗಾರ-ನಿರ್ದೇಶಕ ವಿ ವಿಜಯೇಂದ್ರ ಪ್ರಸಾದ್ ಅವರು  ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ.

ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ  ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ ಸಾಧನೆಗಳ ಬಗ್ಗೆ ಟ್ವಿಟ್ಟರ್‌ ಮೂಲಕ ಹೇಳಿಕೊಂಡು   ಅಭಿನಂದನೆ ಸಲ್ಲಿಸಿದ್ದಾರೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago