ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಖ್ಯಾತ ಅಥ್ಲೀಟ್ ಪಿಟಿ ಉಷಾ ಮತ್ತು ಅಪ್ರತಿಮ ಸಂಗೀತ ಸಂಯೋಜಕ ಇಳಯರಾಜ, ಚಿತ್ರಕಥೆಗಾರ-ನಿರ್ದೇಶಕ ವಿ ವಿಜಯೇಂದ್ರ ಪ್ರಸಾದ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ.
ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ ಸಾಧನೆಗಳ ಬಗ್ಗೆ ಟ್ವಿಟ್ಟರ್ ಮೂಲಕ ಹೇಳಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…