ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಖ್ಯಾತ ಅಥ್ಲೀಟ್ ಪಿಟಿ ಉಷಾ ಮತ್ತು ಅಪ್ರತಿಮ ಸಂಗೀತ ಸಂಯೋಜಕ ಇಳಯರಾಜ, ಚಿತ್ರಕಥೆಗಾರ-ನಿರ್ದೇಶಕ ವಿ ವಿಜಯೇಂದ್ರ ಪ್ರಸಾದ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ.
ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ ಸಾಧನೆಗಳ ಬಗ್ಗೆ ಟ್ವಿಟ್ಟರ್ ಮೂಲಕ ಹೇಳಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…