ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ

November 9, 2024
7:17 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮದ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೌಶಲ್ಯ ಅಭಿವೃದ್ಧಿ ಘಟಕ, ತೋಟಗಾರಿಕೆ ಇಲಾಖೆ, ಸಹಯೋಗದೊಂದಿಗೆ ತರಕಾರಿ ಬೆಳೆಗಳಲ್ಲಿ ನರ್ಸರಿ ತಾಂತ್ರಿಕತೆಗಳು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Advertisement
Advertisement
Advertisement
Advertisement
Advertisement

ಬೆಂಗಳೂರು ಜಿಕೆವಿಕೆ ಕೌಶಲ್ಯಾಭಿವೃದ್ಧಿ ಘಟಕ ನಿರ್ದೇಶಕಿ ಹಾಗೂ ಪ್ರಾಧ್ಯಾಪಕಿ ಡಾ. ಟಿ.ಕೆ ನಾಗರತ್ನ ಮಾತನಾಡಿ, ತರಕಾರಿ ಬೆಳೆಗಳಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಸಸಿಗಳ ಉತ್ಪಾದನೆ ಅಗತ್ಯವಾಗಿರುತ್ತದೆ. ಹಸಿರು ಮನೆ ಪ್ಲಾಸ್ಟಿಕ್ ಟ್ರೇ, ಕೋಕೋ ಪೀಟ್ ಇಲ್ಲವಾದಲ್ಲಿ ಹೊಲದಲ್ಲಿ ಸೂಕ್ತವಾದ ಸ್ಥಳವನ್ನು ಆರಿಸುವ ಮೂಲಕ ಸಸಿ ಮಡಿಯನ್ನು ತಯಾರಿಸಿಕೊಳ್ಳಬೇಕು. ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡರೆ ಕೃಷಿ ಲಾಭದಾಯಕವಾಗಲಿದೆ ಎಂದು ತಿಳಿಸಿದರು.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror