ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ

November 9, 2024
7:17 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮದ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೌಶಲ್ಯ ಅಭಿವೃದ್ಧಿ ಘಟಕ, ತೋಟಗಾರಿಕೆ ಇಲಾಖೆ, ಸಹಯೋಗದೊಂದಿಗೆ ತರಕಾರಿ ಬೆಳೆಗಳಲ್ಲಿ ನರ್ಸರಿ ತಾಂತ್ರಿಕತೆಗಳು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬೆಂಗಳೂರು ಜಿಕೆವಿಕೆ ಕೌಶಲ್ಯಾಭಿವೃದ್ಧಿ ಘಟಕ ನಿರ್ದೇಶಕಿ ಹಾಗೂ ಪ್ರಾಧ್ಯಾಪಕಿ ಡಾ. ಟಿ.ಕೆ ನಾಗರತ್ನ ಮಾತನಾಡಿ, ತರಕಾರಿ ಬೆಳೆಗಳಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಸಸಿಗಳ ಉತ್ಪಾದನೆ ಅಗತ್ಯವಾಗಿರುತ್ತದೆ. ಹಸಿರು ಮನೆ ಪ್ಲಾಸ್ಟಿಕ್ ಟ್ರೇ, ಕೋಕೋ ಪೀಟ್ ಇಲ್ಲವಾದಲ್ಲಿ ಹೊಲದಲ್ಲಿ ಸೂಕ್ತವಾದ ಸ್ಥಳವನ್ನು ಆರಿಸುವ ಮೂಲಕ ಸಸಿ ಮಡಿಯನ್ನು ತಯಾರಿಸಿಕೊಳ್ಳಬೇಕು. ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡರೆ ಕೃಷಿ ಲಾಭದಾಯಕವಾಗಲಿದೆ ಎಂದು ತಿಳಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror