ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ

November 9, 2024
7:17 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮದ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೌಶಲ್ಯ ಅಭಿವೃದ್ಧಿ ಘಟಕ, ತೋಟಗಾರಿಕೆ ಇಲಾಖೆ, ಸಹಯೋಗದೊಂದಿಗೆ ತರಕಾರಿ ಬೆಳೆಗಳಲ್ಲಿ ನರ್ಸರಿ ತಾಂತ್ರಿಕತೆಗಳು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬೆಂಗಳೂರು ಜಿಕೆವಿಕೆ ಕೌಶಲ್ಯಾಭಿವೃದ್ಧಿ ಘಟಕ ನಿರ್ದೇಶಕಿ ಹಾಗೂ ಪ್ರಾಧ್ಯಾಪಕಿ ಡಾ. ಟಿ.ಕೆ ನಾಗರತ್ನ ಮಾತನಾಡಿ, ತರಕಾರಿ ಬೆಳೆಗಳಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಸಸಿಗಳ ಉತ್ಪಾದನೆ ಅಗತ್ಯವಾಗಿರುತ್ತದೆ. ಹಸಿರು ಮನೆ ಪ್ಲಾಸ್ಟಿಕ್ ಟ್ರೇ, ಕೋಕೋ ಪೀಟ್ ಇಲ್ಲವಾದಲ್ಲಿ ಹೊಲದಲ್ಲಿ ಸೂಕ್ತವಾದ ಸ್ಥಳವನ್ನು ಆರಿಸುವ ಮೂಲಕ ಸಸಿ ಮಡಿಯನ್ನು ತಯಾರಿಸಿಕೊಳ್ಳಬೇಕು. ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡರೆ ಕೃಷಿ ಲಾಭದಾಯಕವಾಗಲಿದೆ ಎಂದು ತಿಳಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ
July 13, 2026
10:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror