ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮದ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೌಶಲ್ಯ ಅಭಿವೃದ್ಧಿ ಘಟಕ, ತೋಟಗಾರಿಕೆ ಇಲಾಖೆ, ಸಹಯೋಗದೊಂದಿಗೆ ತರಕಾರಿ ಬೆಳೆಗಳಲ್ಲಿ ನರ್ಸರಿ ತಾಂತ್ರಿಕತೆಗಳು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು ಜಿಕೆವಿಕೆ ಕೌಶಲ್ಯಾಭಿವೃದ್ಧಿ ಘಟಕ ನಿರ್ದೇಶಕಿ ಹಾಗೂ ಪ್ರಾಧ್ಯಾಪಕಿ ಡಾ. ಟಿ.ಕೆ ನಾಗರತ್ನ ಮಾತನಾಡಿ, ತರಕಾರಿ ಬೆಳೆಗಳಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಸಸಿಗಳ ಉತ್ಪಾದನೆ ಅಗತ್ಯವಾಗಿರುತ್ತದೆ. ಹಸಿರು ಮನೆ ಪ್ಲಾಸ್ಟಿಕ್ ಟ್ರೇ, ಕೋಕೋ ಪೀಟ್ ಇಲ್ಲವಾದಲ್ಲಿ ಹೊಲದಲ್ಲಿ ಸೂಕ್ತವಾದ ಸ್ಥಳವನ್ನು ಆರಿಸುವ ಮೂಲಕ ಸಸಿ ಮಡಿಯನ್ನು ತಯಾರಿಸಿಕೊಳ್ಳಬೇಕು. ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡರೆ ಕೃಷಿ ಲಾಭದಾಯಕವಾಗಲಿದೆ ಎಂದು ತಿಳಿಸಿದರು.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…