ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮದ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೌಶಲ್ಯ ಅಭಿವೃದ್ಧಿ ಘಟಕ, ತೋಟಗಾರಿಕೆ ಇಲಾಖೆ, ಸಹಯೋಗದೊಂದಿಗೆ ತರಕಾರಿ ಬೆಳೆಗಳಲ್ಲಿ ನರ್ಸರಿ ತಾಂತ್ರಿಕತೆಗಳು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು ಜಿಕೆವಿಕೆ ಕೌಶಲ್ಯಾಭಿವೃದ್ಧಿ ಘಟಕ ನಿರ್ದೇಶಕಿ ಹಾಗೂ ಪ್ರಾಧ್ಯಾಪಕಿ ಡಾ. ಟಿ.ಕೆ ನಾಗರತ್ನ ಮಾತನಾಡಿ, ತರಕಾರಿ ಬೆಳೆಗಳಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಸಸಿಗಳ ಉತ್ಪಾದನೆ ಅಗತ್ಯವಾಗಿರುತ್ತದೆ. ಹಸಿರು ಮನೆ ಪ್ಲಾಸ್ಟಿಕ್ ಟ್ರೇ, ಕೋಕೋ ಪೀಟ್ ಇಲ್ಲವಾದಲ್ಲಿ ಹೊಲದಲ್ಲಿ ಸೂಕ್ತವಾದ ಸ್ಥಳವನ್ನು ಆರಿಸುವ ಮೂಲಕ ಸಸಿ ಮಡಿಯನ್ನು ತಯಾರಿಸಿಕೊಳ್ಳಬೇಕು. ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡರೆ ಕೃಷಿ ಲಾಭದಾಯಕವಾಗಲಿದೆ ಎಂದು ತಿಳಿಸಿದರು.
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…